For Quick Alerts
For Daily Alerts
Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೋಕಸಭೆ ಚುನಾವಣಾ ಅಖಾಡಕ್ಕೆ ಕಿಚ್ಚ ಸುದೀಪ್?
Gossips
oi-Rajendra
By ಉದಯರವಿ
|
ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಜಕೀಯ ಅಡಿಯಿಡುತ್ತಾರೆ ಎಂಬ ಮಾತುಗಳು ಬಹಳ ವರ್ಷಗಳಿಂದಲೂ ಗಾಳಿಯಲ್ಲಿ ತೇಲಾಡುತ್ತಿವೆ. 2014ರಲ್ಲಿ ನಡೆಯಲಿರುವ 16ನೇ ಲೋಕಸಭೆಗೆ ಕಿಚ್ಚ ಸುದೀಪ್ ಅವರು ಸ್ಪರ್ಧಿಸಲಿದ್ದಾರೆಯೇ? ಈ ಪ್ರಶ್ನೆಗೆ ಮತ್ತೆ ಜೀವ ಬಂದಿದ್ದು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರಾಡುತ್ತಿದೆ.
ಸುದೀಪ್ ಅವರು ಸದ್ಯಕ್ಕೆ ತೆಲುಗಿನ 'ಬಾಹುಬಲಿ' ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೈದರಾಬಾದಿನಿಂದ ಬೆಂಗಳೂರಿಗೆ ಮರಳಿದ ಅವರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸುದೀಪ್ ಅವರಿಗೆ ಸ್ವತಃ ಸಿದ್ದರಾಮಯ್ಯ ಅವರೇ ಆಹ್ವಾನ ಕೊಟ್ಟಿದ್ದರು ಎಂಬುದು ಮತ್ತೊಂದು ಟ್ವಿಸ್ಟ್. ಈ ಹಿಂದೆಯೂ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪರ ಪ್ರಚಾರ ಮಾಡಲು ಕೇಳಲಾಗಿತ್ತು. ಆಗ ಸುದೀಪ್ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈಗಲೂ ಅದೇ ರೀತಿಯ ಮಾತುಗಳು ಕೇಳಿಬರುತ್ತಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
The speculations is rife that Kannada actor Kichcha Sudeep to contest Lok Sabha election in 2014. The actor meets chief minister Siddaramaiah in his residence.
Story first published: Wednesday, September 18, 2013, 16:18 [IST]
Other articles published on Sep 18, 2013