For Quick Alerts
For Daily Alerts
Don't Miss!
- News ₹8 Lakh Gold: ಆಟೋದಲ್ಲೇ ಬಿಟ್ಟಿದ್ದ 8 ಲಕ್ಷ ರೂ. ಚಿನ್ನಾಭರಣವಿದ್ದ ಬ್ಯಾಗ್ ಮರಳಿ ಸಿಕ್ಕಿದ್ದೆ ರೋಚಕ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ಹೇಮಶ್ರೀ ಬಿಟ್ಟು ಹೋದ ಪ್ರಶ್ನೆಗಳ ಸರಮಾಲೆ
Gossips
oi-Rajendra
By ಉದಯರವಿ
|
ಆತನಿಗೆ ಈಗಾಗಲೆ ಮದುವೆಯಾಗಿದೆ ಎಂದೂ ಹೇಮಶ್ರೀ ಹೇಳಿಕೊಂಡಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೂ ಏರಿದ್ದರಂತೆ. ಇಷ್ಟೆಲ್ಲಾ ಆದರೂ ಯಾಕೆ ಆಕೆಯ ಸಮಸ್ಯೆಗೆ ಪರಿಹಾರ ಸಿಗಲಿಲ್ಲ?
ಹೇಮಶ್ರೀ ಪೋಷಕರದು ತಪ್ಪೇ ಇಲ್ಲವೇ? ಅವರ್ಯಾಕೆ ಈ ರೀತಿಯ ನಿರ್ಧಾರ ತೆಗೆದುಕೊಂಡರು. ಕೇವಲ ಹಣವೊಂದೇ ಕಾರಣವೇ? ಯಾವ ತಂದೆತಾಯಿಯಾದರೂ ಮಕ್ಕಳ ಸುಖವನ್ನಷ್ಟೇ ಬಯಸುತ್ತಾರೆ ತಾನೆ? ಹೇಮಶ್ರೀ ವಿಚಾರದಲ್ಲಿ ಹೀಗೇಕಾಯಿತು?
ಆತನೊಂದಿಗೆ ಬಾಳಲು ಇಷ್ಟವಿಲ್ಲ ಎಂದ ಮೇಲೆ ವಿಚ್ಛೇದನ ಪಡೆಯಬಹುದಿತ್ತಲ್ಲವೇ? ಅದು ಏಕೆ ಸಾಧ್ಯವಾಗಲಿಲ್ಲ? ತನಗೆ ತನ್ನ ಪತಿ ಹಾಗೂ ತಾಯಿಯಿಂದಲೇ ಜೀವ ಬೆದರಿಕೆ ಇದೆ ಎಂದು ದೂರು ಕೊಟ್ಟಿದ್ದರಂತೆ ಹೌದೆ?
ಆಕೆಯ ಅಂತ್ಯಕ್ರಿಯೆ ಸಹ ತರಾತುರಿಯಲ್ಲಿ ನಡೆದಿದ್ದೇಕೆ? ಹೀಗೆ ಪ್ರಶ್ನೆಗಳ ಸರಮಾಲೆಯೇ ಇದೆ ಹೊರತು ಉತ್ತರಗಳು ಮಾತ್ರ ಸ್ಪಷ್ಟವಾಗಿಲ್ಲ. ಈ ಎಲ್ಲಾ ಪ್ರಶ್ನೆಗಳು ಹೇಮಶ್ರೀ ಅವರ ಅಭಿಮಾನಿಗಳು ಹಾಗೂ ಆಕೆಯನ್ನು ಹತ್ತಿರದಿಂದ ಬಲ್ಲವರ ತಲೆ ಕೊರೆಯುತ್ತಿವೆ. ಉತ್ತರ ಆ ದೇವರಿಗೇ ಗೊತ್ತು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Many questions are rises on Kannada actress H.N.Hemashree mysterious death. Her father Nagaraj filed a complaint with police, accusing her husband, R Surendra Babu, 48, of murdering her.