Just In
- 57 min ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 2 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
- 3 hrs ago
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
- 11 hrs ago
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
Don't Miss!
- Sports
ಆಲ್ರೌಂಡರ್ ವಿಜಯ್ ಶಂಕರ್ ದಾಂಪತ್ಯದ ಇನ್ನಿಂಗ್ಸ್ ಆರಂಭ
- News
ಚಿನ್ನದ ಬೆಲೆ ಸತತ 5ನೇ ದಿನ ಇಳಿಕೆ: ಬೆಳ್ಳಿ ಬೆಲೆಯು ಕುಸಿತ
- Finance
ಭಾರತದ ಮಾರುಕಟ್ಟೆಯಲ್ಲಿ ಈಗ ಚೀನಾ ಸ್ಮಾರ್ಟ್ ಫೋನ್ ಗಳದ್ದೇ ಹಿಡಿತ
- Automobiles
3 ಡೋರುಗಳ, 5 ಡೋರುಗಳ ಫೇಸ್ಲಿಫ್ಟ್ ಆವೃತ್ತಿಗಳನ್ನು ಪರಿಚಯಿಸಿದ ಮಿನಿ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Education
BEL Recruitment 2021: 22 ಸರಂಕ್ಷಣೆ ಅಧಿಕಾರಿ, ಕಿರಿಯ ಮೇಲ್ವಿಚಾರಕರು ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಾಲಿವುಡ್ 'ಖಳನಾಯಕ್' ಕನ್ನಡಕ್ಕೆ ಬರ್ತಾರ.?

ಸ್ಯಾಂಡಲ್ ವುಡ್ ಇಂಡಸ್ಟ್ರಿಗೆ ಹಲವು ಬಾಲಿವುಡ್ ನಟ-ನಟಿಯರು ಬಂದು ಹೋಗಿದ್ದಾರೆ. ಈಗ ಕೇಳಿ ಬರುತ್ತಿರುವ ಹೆಸರು ಬಿ-ಟೌನ್ ಖಳನಾಯಕ್ ಸಂಜಯ್ ದತ್. ಹೌದು, ಗಾಂಧಿನಗರದಲ್ಲಿ ಹರಿದಾಡುತ್ತಿರುವ ಲೇಟೆಸ್ಟ್ ಸುದ್ದಿ ಏನಪ್ಪಾ ಅಂದ್ರೆ, ಸಂಜಯ್ ದತ್ ಕನ್ನಡ ಸಿನಿಮಾದಲ್ಲಿ ಅಭಿನಯಿಸಲಿದ್ದಾರಂತೆ.
ಹೌದು, ವಿನೋದ್ ಪ್ರಭಾಕರ್ ಅಭಿನಯದ 'ಮುಧೋಳ' ಚಿತ್ರದಲ್ಲಿ ಸಂಜಯ್ ದತ್ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಈಗ ಸ್ಯಾಂಡಲ್ ವುಡ್ ಅಂಗಳದಲ್ಲಿ ಗಿರಿಗಿಟ್ಲೆ ಹೊಡಿತಿದೆ. ಆದ್ರೆ, ಇದು ಅಧಿಕೃತವಾಗಿ ಖಚಿತವಾಗಿಲ್ಲ.
ಅಂದ್ಹಾಗೆ, ಈ ಚಿತ್ರವನ್ನ 'ಬಿಗ್ ಬಾಸ್' ಖ್ಯಾತಿಯ ಮೋಹನ್ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಚಿತ್ರಕ್ಕೆ ಸಂಜಯ್ ದತ್ ಅವರನ್ನ ಕರೆ ತರಬೇಕೆಂಬ ಆಶಯ ಮೋಹನ್ ಅವರದ್ದಂತೆ. ಆದ್ರೆ, ಸಂಜಯ್ ದತ್ ಅವರನ್ನ ಸಂಪರ್ಕಿಸಿದ್ದಾರಾ? ಒಂದು ವೇಳೆ ಅಪ್ರೋಚ್ ಮಾಡಿದರು ಗ್ರೀನ್ ಸಿಗ್ನಲ್ ಕೊಡ್ತಾರ ಎಂಬುದು ಕುತೂಹಲ ಮೂಡಿಸಿದೆ.
ಸದ್ಯ, ಸಂಜಯ್ ದತ್ ಅಭಿನಯದ 'ಭೂಮಿ' ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಬಾಲಿವುಡ್ ನಲ್ಲಿ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾರೆ.