ಕನ್ನಡದ 'ತ್ರಿವಿಕ್ರಮ'ನಿಗೆ ಬಾಲಿವುಡ್ ನಟ ಸಂಜಯ್ ದತ್ ವಿಲನ್ ?

By Naveen

ಬಾಲಿವುಡ್ ನಟ ಸಂಜಯ್ ದತ್ ಈಗ ಕನ್ನಡಕ್ಕೆ ಬರುತ್ತಾರಂತೆ. ಕನ್ನಡದ ಸ್ಟಾರ್ ನಟನ ಸಿನಿಮಾಗೆ ವಿಲನ್ ಆಗುತ್ತಾರಂತೆ. ಇನ್ನು ಸಂಜಯ್ ದತ್ ಅವರನ್ನು ಕನ್ನಡಕ್ಕೆ ಕರೆ ತರುತ್ತಿರುವವರು ಬೇರೆ ಯಾರು ಅಲ್ಲ ನಿರ್ದೇಶಕ ಓಂ ಪ್ರಕಾಶ್ ರಾವ್.

ನಿರ್ದೇಶಕ ಓಂ ಪ್ರಕಾಶ್ ರಾವ್ ಇತ್ತೀಚಿಗಷ್ಟೆ 50ನೇ ಸಿನಿಮಾವನ್ನು ಶಿವರಾಜ್ ಕುಮಾರ್ ಜೊತೆಗೆ ಮಾಡುವುದಾಗಿ ಹೇಳಿದ್ದರು. ಈಗ ಅವರು ಆ ಸಿನಿಮಾಗೆ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಕರೆತರುವ ತಯಾರಿ ನಡೆಸಿದ್ದಾರೆ. ಜೊತೆಗೆ ಈ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಸಿನಿಮಾಗೆ 'ತ್ರಿವಿಕ್ರಮ' ಎಂಬ ಮಾಸ್ ಹೆಸರನ್ನು ಇಡಲಾಗಿದೆ.

ಅಂದಹಾಗೆ, ನಿರ್ದೇಶಕ ಓಂ ಪ್ರಕಾಶ್ ರಾವ್ ಇನ್ನೊಂದು ವಾರದಲ್ಲಿ ಸಂಜಯ್ ದತ್ ಅವರನ್ನು ಸಂಪರ್ಕ ಮಾಡಲಿದ್ದಾರಂತೆ. ಓಂ ಪ್ರಕಾಶ್ ರೀತಿಯೇ ಕೆಲವು ಕನ್ನಡದ ನಿರ್ದೇಶಕರು ಈ ಹಿಂದೆ ಸಂಜಯ್ ದತ್ ಅವರನ್ನು ಕನ್ನಡಕ್ಕೆ ಕರೆ ತರುವ ಪಯತ್ನ ಮಾಡಿದ್ದರು. ಸಂಜಯ್ ದತ್ ಜೊತೆಗೆ ಸುನೀಲ್ ಶೆಟ್ಟಿ ಕೂಡ ಈ ಸಿನಿಮಾದಲ್ಲಿ ನಟಿಸಬೇಕು ಎಂಬುದು ಓಂ ಪ್ರಕಾಶ್ ರಾವ್ ಆಸೆ.

Will Sanjay Dutt play special role in Shiva Rajkumars movie?

ಈ ಹಿಂದೆ ಶಿವರಾಜ್ ಕುಮಾರ್ ಅವರಿಗೆ ಓಂ ಪ್ರಕಾಶ್ ರಾವ್ 'AK47', 'ಸಿಂಹದ ಮರಿ' 'ಶಿವ' ಸೇರಿದಂತೆ ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು.

More from Filmibeat

English summary
Will bollywood actor Sanjay Dutt play special role in Shiva Rajkumar's 'Trivikrama' kannada movie. The movie is directing by Om Prakash Rao.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X