For Quick Alerts
For Daily Alerts
Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಕೋಡ್ಲುಗೆ ಸಾಹಿತಿ ನಾ.ಡಿಸೋಜ ಎಚ್ಚರಿಕೆ
Gossips
-Staff
By Staff
|
ಶಿವಮೊಗ್ಗ, ಆ.8: ತಮ್ಮ ಅನುಮತಿ ಇಲ್ಲದೆ 'ಬೆಟ್ಟದಪುರ ದಿಟ್ಟರು' ಕೃತಿಯನ್ನು ಚಿತ್ರ ಮಾಡಲು ಹೊರಟಿರುವ ನಿರ್ದೇಶಕ ಕೋಡ್ಲು ರಾಮಕೃಷ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಾಹಿತಿ ನಾ.ಡಿಸೋಜಾ ತಿಳಿಸಿದ್ದಾರೆ.
ಈ ಹಿಂದೆ ಕೋಡ್ಲು ರಾಮಕೃಷ್ಣ ತಮ್ಮ ಕೃತಿ ಬೆಟ್ಟದಪುರದ ದಿಟ್ಟರು ಚಿತ್ರ ಮಾಡುವುದಾಗಿ ಹೇಳಿದ್ದರು. ಆದರೆ ಅವರು ಈ ಸಂಬಂಧ ಯಾವುದೇ ಹಕ್ಕುಗಳನ್ನು ಪಡೆದಿರಲಿಲ್ಲ. ತಮ್ಮ ಅನುಮತಿ ಪಡೆದು ಚಿತ್ರ ಮಾಡುವುದಾಗಿ ಹೇಳಿದ್ದ ಅವರು ಯಾವುದೇ ಕರಾರು ಮಾಡಿಕೊಳ್ಳದೆ ಚಿತ್ರ ಮಾಡಲು ಮುಂದಾಗುತ್ತಿರುವುದು ಮಾಧ್ಯಮಗಳ ಮೂಲಕ ತಮ್ಮ ಗಮನಕ್ಕೆ ಬಂದಿದೆ ಎಂದು ಡಿಸೋಜಾ ತಿಳಿಸಿದರು.
ಬೆಟ್ಟದಪುರದ ದಿಟ್ಟರು ಕಾದಂಬರಿಯನ್ನು ಕೋಡ್ಲು ಮಕ್ಕಳ ಚಿತ್ರ ಮಾಡುವುದಾಗಿ ಡಿಸೋಜಾ ಅವರಿಗೆ ತಿಳಿಸಿದ್ದರು. ಆದರೆ ಯಾವುದೇ ಲಿಖಿತ ಕರಾರು ಮಾಡಿಕೊಳ್ಳದೆ ಸಿನಿಮಾ ಮಾಡಲು ಹೊರಟಿರುವುದು ಡಿಸೋಜಾ ಅವರಿಗೆ ಬೇಸರ ತರಿಸಿ ಕೋಡ್ಲು ಅವರಿಗೆ ಈ ಕುರಿತು ಪತ್ರ ಬರೆದು ಎಚ್ಚರಿಸಿದ್ದಾರೆ.
(ದಟ್ಸ್ಕನ್ನಡ ಸಿನಿವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Story first published: Saturday, August 9, 2008, 12:35 [IST]
Other articles published on Aug 9, 2008