Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲಿದ್ದಾರೆ 'ಯಜಮಾನ'
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಶೂಟಿಂಗ್ ಮುಗಿದಿದೆ. ಅಂತಿಮವಾಗಿ ಉಳಿದುಕೊಂಡಿದ್ದ ಹಾಡಿನ ಚಿತ್ರೀಕರಣ ಮುಗಿಸಿರುವ ಯಜಮಾನ ಈಗ ಸಂಕ್ರಾಂತಿಗೆ ವಿಶೇಷ ಉಡುಗೊರೆ ನೀಡಲು ಸಜ್ಜಾಗಿದ್ದಾನೆ.
ಹೌದು, ಸಂಕ್ರಾಂತಿ ಹಬ್ಬಕ್ಕೆ ಯಜಮಾನ ಚಿತ್ರದ ಮೊದಲ ಹಾಡು ಬರುವ ಸಾಧ್ಯತೆ ಇದೆ. ಈಗಾಗಲೇ ಚಿತ್ರದ ಹಾಡಿನ ಮಿಕ್ಸಿಂಗ್ ಕೆಲಸ ಶುರುವಾಗಿದ್ದು, ಜನವರಿ 15ಕ್ಕೆ ಮೊದಲ ಹಾಡು ಬರಲಿದೆಯಂತೆ.
ಅಂಬಿ ಪುತ್ರ ಅಭಿಷೇಕ್ ಮತ್ತು 'ದೊಡ್ಮಗ' ದರ್ಶನ್ ಕೊಟ್ರು ಬ್ರೇಕಿಂಗ್ ನ್ಯೂಸ್
ಹರಿಕೃಷ್ಣ ಚಿತ್ರಕ್ಕೆ ಸಂಗೀತ ನೀಡಿದ್ದು, ದರ್ಶನ್ ಮತ್ತು ಹರಿ ಕಾಂಬಿನೇಷನ್ 25ನೇ ಸಿನಿಮಾ ಇದಾಗಿದೆ. ಹೀಗಾಗಿ, ಈ ಆಲ್ಬಂ ಮೇಲೆ ನಿರೀಕ್ಷೆ ಹೆಚ್ಚಿದೆ.
ಸಂಕ್ರಾಂತಿಗೆ ಮೊದಲ ಹಾಡು ಬಂದ್ರೆ, ಅಲ್ಲಿಂದ ಪ್ರತಿ ಎರಡು ಅಥವಾ ಮೂರು ದಿನಕ್ಕೊಮ್ಮೆ ಉಳಿದ ಒಂದೊಂದೆ ಹಾಡುಗಳನ್ನ ರಿಲೀಸ್ ಮಾಡುವ ಯೋಚನೆ ಹೊಂದಿದ್ದಾರಂತೆ.
ಸೆನ್ಸಾರ್ ಆಗಿದ್ದರೂ, 'ಕುರುಕ್ಷೇತ್ರ' ದರ್ಶನ ಸದ್ಯಕ್ಕಿಲ್ಲ.!
ಇನ್ನುಳಿದಂತೆ ಪಿ ಕುಮಾರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಶೈಲಾಜ್ ನಾಗ್ ನಿರ್ಮಾಣ ಮಾಡಿದ್ದಾರೆ. ದರ್ಶನ್ ಗೆ ನಾಯಕಿಯಾಗಿರಾಗಿ ತಾನ್ಯ ಹೋಪ್ ಮತ್ತು ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ.
ಸದ್ಯ, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಿರು ಚಿತ್ರತಂಡ ಆದಷ್ಟೂ ಬೇಗ ತೆರೆಗೆ ತರುವ ಸಾಧ್ಯತೆ ಇದೆ.