Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂದರ್ಶನ: ಮುದ್ದು ಮನಸೇ ಸ್ವರ ಸಂಯೋಜಕ ವಿನೀತ್
''ಮುದ್ದು ಮನಸೇ" ಹೆಸರೇ ಹೇಳುವಂತೆ ಒಂದು ಮುದ್ದಾದ ತ್ರಿಕೋನ ಪ್ರೇಮಕಥಾ ಹಂದರವುಳ್ಳ ಕನ್ನಡ ಚಿತ್ರ ಇದೇ ಶುಕ್ರವಾರ (ಆಗಸ್ಟ್ 28) ವರ ಮಹಾಲಕ್ಷ್ಮಿ ಹಬ್ಬದಂದು ರಾಜ್ಯಾದ್ಯಂತ ಸುಮಾರು ೧೫೦ ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.
ಇನ್ನೂ ಇಡೀ ಚಿತ್ರ ತಂಡ ಫಿಲ್ಮೀ ಬೀಟ್ ಜೊತೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರ. ಇದೀಗ ಚಿತ್ರದ ಸಂಗೀತ ನಿರ್ದೇಶಕ ವಿನೀತ್ ಜೊತೆ ಮಾಡಿರುವ ಸಂದರ್ಶನ ನಿಮಗಾಗಿ.['ಮುದ್ದು ಮನಸೇ' ಅರು ಗೌಡ ಮನದಾಳದ ಮಾತು]
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಸಂಗೀತ ನಿರ್ದೇಶಕ ವಿನೀತ್ ರಾಜ್ ಮೆನನ್ ಸಂಯೋಜಿಸಿರುವ ಹಾಡುಗಳಿಗೆ ಕನ್ನಡದ ಆರು ಪ್ರತಿಭಾನ್ವಿತ ನಿರ್ದೇಶಕರು ಒಂದೊಂದು ಹಾಡಿಗೆ ಪದ ಪೋಣಿಸಿರುವುದು ಅದರಲ್ಲಿ ಯೋಗರಾಜ್ ಭಟ್ ( ನೀವು ಹೇಳಬಾರದು ನಾವು ಕೇಳಬಾರದು ) , ಶಶಾಂಕ್ ( ತಿಂತಾಳೆ ತಿಂತಾಳೆ ) ವಿ . ನಾಗೇಂದ್ರ ಪ್ರಸಾದ್ ( ಎದೆಯೋಳ್ ಯಾರೋ ) , ಸಿಂಪಲ್ ಸುನಿ ( ಮೀಸೆ ಚಿಗುರು ) ಅಲೆಮಾರಿ ಸಂತು ( ದೂರದೊಂದು ) ಎ.ಪಿ. ಅರ್ಜುನ್ ( ಹಾಗೋ ಹೀಗೋ ) ಹೀಗೆ ಹೊಸಬರ ಚಿತ್ರಕ್ಕೆ ಈ ನಿರ್ದೇಶಕರು ತಮ್ಮ ಸಾಹಿತ್ಯ ಮೂಲಕ ಪ್ರೋತ್ಸಾಹಿಸಿದ್ದಾರೆ.
'ಮುದ್ದಾದ ಮನಸ್ಸುಗಳಿಗೆ ಸುಂದರವಾದ ಹಾಡುಗಳನ್ನು ಪೋಣಿಸಿರುವ ಸಂಗೀತ ನಿರ್ದೇಶಕ ವಿನೀತ್ ರಾಜ್ ಮೆನನ್ ಅವರು ಫಿಲ್ಮಿಬೀಟ್ ಜೊತೆ ಕೆಲಕಾಲ ಹರಟಿದ್ದಾರೆ. ಮ್ಯೂಸಿಕ್ ಕಂಪೋಸರ್ ವಿನೀತ್ ಚಿಟ್ ಚಾಟ್ ನೋಡಲು ಈ ವಿಡಿಯೋ ನೋಡಿ