Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈರಲ್ ಮಾಡೋದಲ್ಲ, ಗಿಡ ನೆಟ್ಟರೆ ನಂಗೆ ಖುಷಿಯಾಗುತ್ತೆ - ನಿನಾದ್
''ನಾನು ಕಾಡಿನ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆದ್ರೆ, ಅದಕ್ಕೆ ಲೈಕ್ ಬಂದ್ರೆ, ಏನು ಪ್ರಯೋಜನ?. ಆ ವಿಡಿಯೋ ನೋಡಿ ಯಾರಾದರೂ ಬದಲಾದರೇ ನನಗೆ ಖುಷಿ ಆಗುತ್ತದೆ.'' ಎಂದು ನಿನಾದ್ ತನ್ನ ಮಾತುಗಳ ಮೂಲಕವೇ ಮನಸ್ಸು ಗೆದ್ದ ಹುಡುಗ.
ನಿನಾದ್ ಚಿತ್ರದುರ್ಗದ ಮಾತಿನ ಚತುರ. ಯಾವುದೇ ವಿಷಯ ನೀಡಿದರೂ ತುಂಬ ಚೆನ್ನಾಗಿ ಮಾತನಾಡುತ್ತಾನೆ. ತನ್ನ ಮಾತುಗಳ ಮೂಲಕ ಕರ್ನಾಟಕಕ್ಕೆ ಸಂದೇಶ ನೀಡುತ್ತಾನೆ. ''ನಮ್ಮ ಟ್ಯಾಲೆಂಟ್ ನೋಡಿ ಬೇರೆಯವರು ಚೆನ್ನಾಗಿ ಮಾಡುತ್ತೀಯಾ ಎಂದಾಗ ಖುಷಿ, ಹೆಮ್ಮೆ'' ಆಗುತ್ತದೆ ಅಂತ್ತಾನೆ ನಿನಾದ್.
'ಡ್ರಾಮಾ ಜೂನಿಯರ್'ನಲ್ಲಿ ಫೇಲ್, 'ಕನ್ನಡದ ಕಣ್ಮಣಿ'ಯಲ್ಲಿ ಫೈನಲಿಸ್ಟ್
ನಿನಾದ್ ಒಂದು ಸಂಚಿಕೆಯಲ್ಲಿ ಕಾಡಿನ ಬಗ್ಗೆ ಮಾತನಾಡಿದ್ದ. ಆ ಸಂಚಿಕೆ ಆತನಿಗೆ ಒಳ್ಳೆಯ ಹೆಸರು ನೀಡಿತ್ತು. ಈ ಬಗ್ಗೆ ಕೇಳಿದ್ದರೆ ನಿನಾದ್ ''ನನ್ನ ವಿಡಿಯೋ ವೈರಲ್ ಆಗುವುದಕ್ಕಿಂತ ಗಿಡ ನೆಟ್ಟರೆ ನನಗೆ ಖುಷಿ ಆಗುತ್ತದೆ'' ಎನ್ನುತ್ತಾನೆ.
'ಕನ್ನಡದ ಕಣ್ಮಣಿ' ಕಾರ್ಯಕ್ರಮದ ಮಣ್ಣಿನ ಮಗ ಈ ಪವನ್
ರಾಜಕಾರಣಿಗಳು ನೀಡುವ ಸಮಸ್ಯೆ, ಗಂಡು ಮಕ್ಕಳಿಗೆ ಹೆಚ್ಚು ಜವಾಬ್ದಾರಿ, ಕಾಡು ನಮ್ದಲ್ವ, ಕುಟುಂಬದಲ್ಲಿ ಮಗ ಹೆಚ್ಚು ಖುಷಿ ನೀಡುತ್ತಾನೆ, ನಿದ್ದೆ ಗೆಡಿಸುವಂತೆ ಮಾಡುವುದು ಕನಸು, ಮತದಾರ ಈ ವಿಷಯಗಳ ಬಗ್ಗೆ ನಿನಾದ್ ಮಾತನಾಡಿದ್ದಾನೆ.
''ಅರಣ್ಯ ಅಂದರೆ ನನಗೆ ಇಷ್ಟ. ಅದಕ್ಕೆ ನಾನು ಏನಾದರೂ ಕೊಡುಗೆ ನೀಡಬೇಕು ಎನ್ನುವುದು ನನ್ನ ಆಸೆ. ಅದಕ್ಕೆ ಮುಂದೆ ಅರಣ್ಯ ಅಧಿಕಾರಿ ಆಗಬೇಕು ಎನ್ನುವುದು ನನ್ನ ಗುರಿ.'' ಅಂತಾನೆ ಈ ಪುಟ್ಟ ಬಾಲಕ.