Don't Miss!
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಜುನ್ ಸರ್ಜಾಗೆ ಥ್ಯಾಂಕ್ಸ್ ಹೇಳಿದ 'ಭರ್ಜರಿ' ನಿರ್ದೇಶಕ ಚೇತನ್
Recommended Video
ಧ್ರುವ ಸರ್ಜಾ ಅಭಿನಯದ ಚೊಚ್ಚಲ ಸಿನಿಮಾ 'ಅದ್ಧೂರಿ'ಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದ ಚೇತನ್ ಕುಮಾರ್, ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದು ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು ಧ್ರುವ ಸರ್ಜಾ ರವರ ಎರಡನೇ ಚಿತ್ರ 'ಬಹದ್ದೂರ್' ಮೂಲಕ.
ಅದಾಗಲೇ ಅದೆಷ್ಟೋ ಕಥೆಗಳನ್ನ ಕೇಳಿದ್ದರೂ, ಯುವ ಪ್ರತಿಭೆ ಚೇತನ್ ರವರ 'ಬಹದ್ದೂರ್' ಚಿತ್ರಕ್ಕೆ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಗ್ರೀನ್ ಸಿಗ್ನಲ್ ನೀಡಿದರು. ಇದನ್ನ ನೆನೆಸಿಕೊಂಡ ಚೇತನ್, ಅರ್ಜುನ್ ಸರ್ಜಾ ರವರಿಗೆ ಮನಃಪೂರ್ವಕವಾಗಿ ಥ್ಯಾಂಕ್ಸ್ ಹೇಳಿದರು.
'ಫಿಲ್ಮಿಬೀಟ್'ಗೆ 'ಭರ್ಜರಿ' ಹೀರೋ ಧ್ರುವ ಸರ್ಜಾ ಎಕ್ಸ್ ಕ್ಲೂಸಿವ್ ಸಂದರ್ಶನ
'ಭರ್ಜರಿ' ಚಿತ್ರದ ಪ್ರಮೋಷನ್ ನಿಮಿತ್ತ ನಾಯಕ ಧ್ರುವ ಸರ್ಜಾ, ನಾಯಕಿ ರಚಿತಾ ರಾಮ್ ಹಾಗೂ ನಿರ್ದೇಶನ ಚೇತನ್ ಕುಮಾರ್ ನಿಮ್ಮ 'ಒನ್ ಇಂಡಿಯಾ' ಕಛೇರಿಗೆ ಭೇಟಿ ನೀಡಿದ್ದರು.
'ಭರ್ಜರಿ' ಚಿತ್ರದಲ್ಲಿನ ತಮ್ಮ ಪಾತ್ರದ ಗುಟ್ಟು ಬಿಟ್ಟು ಕೊಟ್ಟ 'ಪುಟ್ಟಗೌರಿ' ರಚಿತಾ
'ಒನ್ಇಂಡಿಯಾ ಕನ್ನಡ/ಫಿಲ್ಮಿಬೀಟ್ ಕನ್ನಡ' ತಂಡಕ್ಕೆ ನೀಡಿದ ಎಕ್ಸ್ ಕ್ಲೂಸಿವ್ ಸಂದರ್ಶನದಲ್ಲಿ ಅರ್ಜುನ್ ಸರ್ಜಾ ರವರಿಗೆ ಚೇತನ್ ಧನ್ಯವಾದ ಅರ್ಪಿಸಿದರು. ''100 ಡೇಸ್ ಕೊಟ್ಟ ನಾಯಕ ನಟ, ಹೊಸಬರ ಮೇಲೆ ನಂಬಿಕೆ ಇಟ್ಟು ಅವಕಾಶ ಕೊಡುವುದು ತುಂಬಾ ಅಪರೂಪ. ಅರ್ಜುನ್ ಸರ್ಜಾ ಸರ್ ಗೆ ನಾನು ಥ್ಯಾಂಕ್ಸ್ ಹೇಳುತ್ತೇನೆ. 'ಬಹದ್ದೂರ್' ಸಿನಿಮಾ ಮಾಡಲು ಅವಕಾಶ ಕಲ್ಪಿಸಿಕೊಟ್ಟರು. ಈಗ 'ಭರ್ಜರಿ' ಸಿನಿಮಾ ಕೊಟ್ಟಿದ್ದಾರೆ. ನಂಬಿಕೆ ಉಳಿಸಿಕೊಂಡಿದ್ದೇನೆ ಎಂಬ ಭಾವಿಸುತ್ತೇನೆ. ಭರ್ಜರಿ ಸಿನಿಮಾ ನಿಜವಾಗಲೂ ಭರ್ಜರಿ ಆಗಿದೆ'' ಎಂದರು ನಿರ್ದೇಶಕ ಚೇತನ್.
ನಮ್ಮ ತಂಡದೊಂದಿಗೆ ನಿರ್ದೇಶಕ ಚೇತನ್ ನೀಡಿದ ಸಂದರ್ಶನದ ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ....