ಕೇರಳ ಚುನಾವಣಾ ಫಲಿತಾಂಶ: ಪಿಣರಾಯಿ ವಿಜಯನ್‌ಗೆ ಸಿನಿತಾರೆಯರ ಅಭಿನಂದನೆ

ಕೇರಳ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿಬದುಬರುತ್ತಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಮುಂದುವರೆಸುತ್ತಿರುವ ಪಿಣರಾಯಿ ಅವರಿಗೆ ಮಲಯಾಳಂ ಸಿನಿತಾರೆಯರಿಂದ ಅಭಿನಂದನೆ ಹರಿದುಬರುತ್ತಿದೆ.

ಮೋಹನ್ ಲಾಲ್, ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಸೇರಿದಂತೆ ಅನೇಕರು ಪಿಣರಾಯಿ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ನಟ ದುಲ್ಕರ್ ಸಲ್ಮಾನ್, 'ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಗಂಭೀರವಾಗಿದೆ. ಇದರ ನಡುವೆಯೂ ಸಂತೋಷದ ಸುದ್ದಿ. ಐತಿಹಾಸಿಕ ಗೆಲುವಿಗೆ ಮುಖ್ಯಮಂತ್ರಿ ಪಿಣಿಯಾರಿ ವಿಜಯನ್ ಮತ್ತು ತಂಡಕ್ಕೆ ಅಭಿನಂದನೆಗಳು. ಕೇರಳ ಎದುರಿಸಿದ ಕೆಲವು ಕಠಿಣ ಸಮಯದಲ್ಲಿ ಅನುಕರಣೀಯ ನಾಯಕತ್ವ ತೋರಿದ್ದೀರಿ. ಉಜ್ವಲ ಭವಿಷ್ಯಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ.

Malayalam film stars congratulate to Pinarayi Vijayan for the victory

ನಟ ಪೃಥ್ವಿರಾಜ್ ಸುಕುಮಾರನ್, 'ಗೌರವಾನ್ವಿತ ಮುಖ್ಯಮಂತ್ರಿ, ಶ್ರೀ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿ ಎಫ್ ಮತ್ತು ರಾಜ್ಯದ ಎಲ್ಲಾ ಚುನಾಯಿತ ಪ್ರತಿನಿಧಗಳಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.

Malayalam film stars congratulate to Pinarayi Vijayan for the victory

ನಟ ಮೋಹನ್ ಲಾಲ್ ವಿಶ್ ಮಾಡಿ, ಜಯಗಳಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನನ್ನ ಶುಭಾಶಯಗಳು' ಎಂದಿದ್ದಾರೆ.

Recommended Video

ಇಪ್ಪತ್ತೊಂದು ದಿನ ಅನುಭವಿಸಿದ ಕೊರೊನಾ ಕರಾಳತೆ ಬಿಚ್ಚಿಟ್ಟ ಶ್ವೇತಾ ಚಂಗಪ್ಪ | Filmibeat Kannada

More from Filmibeat

English summary
Malayalam film stars congratulate to Pinarayi Vijayan for the victory.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X