
ದಕ್ಷಿಣ ಕನ್ನಡ ಜಿಲ್ಲೆಯ 'ಉಜಿರೆ'ಯಿಂದ 'ಉಪ್ಪಿನಂಗಡಿ'ಗೆ ಹೋಗುವ ದಾರಿ ಮಧ್ಯೆ ಸಿಗುವ '6ನೇ ಮೈಲಿ'ಯ ದಟ್ಟಾರಣ್ಯದಲ್ಲಿ ರಾತ್ರಿ ಹೊತ್ತು ಬೆಂಗಳೂರಿನಿಂದ ಬರುವ ಚಾರಣಿಗರು ನಿಗೂಢವಾಗಿ ಕಾಣೆಯಾಗುತ್ತಿರುತ್ತಾರೆ. ಇದೇ ಪ್ರದೇಶ ಸರಣಿ ಕೊಲೆಗಳಿಗೂ ಸಾಕ್ಷಿ ಆಗಿರುತ್ತೆ.ಉಪ್ಪಿನಂಗಡಿ ಬಳಿ ಇರುವ ಧವಳಗಿರಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗುವುದು ಆರ್.ಜೆ ರಾಘವ್ (ಸುಧೇಶ್ ಭಟ್) ಪ್ಲಾನ್. ಜೊತೆಯಲ್ಲಿ ಇಬ್ಬರು ಹುಡುಗಿಯರು ಬೇರೆ. ಉಪ್ಪಿನಂಗಡಿಗೆ ಹೋಗುವಾಗ '6ನೇ ಮೈಲಿ'ಯಲ್ಲಿ ಇವರೆಲ್ಲ ಹತ್ಯೆ ಆಗುತ್ತಾರೆ. ಇದಕ್ಕೆ ಕಾರಣ ಏನು ಎಂಬುದೇ ಚಿತ್ರದ ಸಸ್ಪೆನ್ಸ್.
Read: Complete 6ನೇ ಮೈಲಿ ಕಥೆ
-
ಸೀನಿDirector
-
ಡಾ. ಶೈಲೇಶ್ ಕುಮಾರ್Producer
-
ಸಾಯಿಕಿರಣ್ ಎಸ್Music Director
-
kannada.filmibeat.comಸಸ್ಪೆನ್ಸ್, ಥ್ರಿಲ್ಲರ್, ಕ್ರೈಂ... ಈ ಎಲ್ಲಾ ಅಂಶಗಳು ಹದವಾಗಿ ಬೆರೆತಿರುವ ಸಿನಿಮಾ '6ನೇ ಮೈಲಿ'. ಕಡೆಯವರೆಗೂ ಪ್ರೇಕ್ಷಕರನ್ನ ಅತ್ತಿತ್ತ ಅಲುಗಾಡದಂತೆ '6ನೇ ಮೈಲಿ'ಯಲ್ಲೇ ಕಟ್ಟಿ ಹಾಕಿ ಕೂರಿಸುವಲ್ಲಿ ನವ ನಿರ್ದೇಶಕ ಸೀನಿ ಯಶಸ್ವಿ ಆಗಿದ್ದಾರೆ.ಕ್ವಾಲಿಟಿಗೆ ಎಲ್ಲೂ ಕಾಂಪ್ರೊಮೈಸ್ ಆಗದ ಹಾಗೆ ಡಾ.ಶೈಲೇಶ್ ಕುಮಾರ್ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ, ಸೆಂಟಿ..
-
‘ದೂರದರ್ಶನ’ದೊಳಗೆ ಪೃಥ್ವಿ ಅಂಬರ್ ಜೊತೆ ಕಂಡಳು ನಾಯಕಿ ಆಯನಾ!
-
ಚೇತರಿಸಿಕೊಂಡಿರುವ ದಿಗಂತ್, ಸಹಾಯ ಮಾಡಿದವರಿಗೆ ಹೇಳಿದರು ಧನ್ಯವಾದ
-
ಸ್ಯಾಂಡಲ್ವುಡ್ ಉಪಾಧ್ಯಕ್ಷ ಚಿಕ್ಕಣ್ಣ ಆರೋಗ್ಯದಲ್ಲಿ ಏರು-ಪೇರು: ಹಾಸ್ಯ ನಟ ಹೇಳಿದ್ದೇನು?
-
Exclusive: 'ಬಿಲ್ಲ ರಂಗ ಭಾಷಾ' 2 ಪಾರ್ಟ್ಗಳಲ್ಲಿ ಬರುತ್ತೆ: 'ವಿಕ್ರಾಂತ್ ರೋಣ' ಕಥೆಯೇನು?
-
ಮದುವೆ ಬಳಿಕ ಈಗ ನೆಕ್ಲೆಸ್ ಕಿತ್ತಾಟ: ಪವಿತ್ರಾ ಲೋಕೇಶ್, ರಮ್ಯಾ ರಘುಪತಿ ಆರೋಪ-ಪ್ರತ್ಯಾರೋಪ!
-
ತರಬೇತುದಾರ ಪ್ರಮೋದ್ ಅದೃಷ್ಟ ಬದಲಿಸಿದ 'ಚಾರ್ಲಿ': ನೆರೆ ರಾಜ್ಯಗಳಿಂದಲೂ ಡಿಮ್ಯಾಂಡ್!
ನಿಮ್ಮ ಪ್ರತಿಕ್ರಿಯೆ