ಶ್ರೀನಿವಾಸ 'ಮೂರ್ತಿ' (ಜಗ್ಗೇಶ್)ಗೆ ಹಣ ಬೇಕಿರುತ್ತದೆ. ನ್ಯಾಯವಾಗಿ ಹಣ ಸಿಗದೆ ಇದ್ದಾಗ ಬ್ಯಾಂಕ್ ದರೋಡೆ ಮಾಡುವ ಪ್ಲಾನ್ ಮಾಡುತ್ತಾನೆ. ಪೊಲೀಸ್ ಗನ್ ಮೂರ್ತಿ ಕೈ ಸೇರುತ್ತದೆ. ಮೂರು ಜನ ಸೇರಿ ಬ್ಯಾಂಕ್ ದರೋಡೆ ಮಾಡುತ್ತಾರೆ. ಈ ವೇಳೆ ಒಂದು ಕೊಲೆ ಆಗುತ್ತದೆ. ಒಂದು ಕಡೆ ಗನ್ ಕಳೆದುಕೊಂಡ ಪೊಲೀಸರು ಅದನ್ನು ಹುಡುಕುತ್ತಿದ್ದರೆ, ಇತ್ತ ಕೊಲೆಗಳ ಮೇಲೆ ಕೊಲೆ ನಡೆಯುತ್ತದೆ.ಹೆಸರಿಗೆ ತಕ್ಕ ಹಾಗೆ ಇಡೀ ಸಿನಿಮಾ ಗನ್ ಸುತ್ತ ಸಾಗುತ್ತದೆ.
-
ಹರಿಕೃಷ್ಣDirector
-
ನಾರಾಯಣ ಸ್ವಾಮಿProducer
-
ಇಂಫ್ಯಾಂಟ್ ಪ್ರದೀಪ್Producer
-
ಸಲೀಂ ಶಾProducer
-
ಜುಡಾ ಸ್ಯಾಂಡಿMusic Director
-
kannada.filmibeat.comಒಬ್ಬ ಸಾಮಾನ್ಯ ವ್ಯಕ್ತಿಯ ಕೈನಲ್ಲಿ ಪೊಲೀಸರ ಗನ್ ಸಿಕ್ಕರೆ ಏನೆಲ್ಲ ಆಗಬಹುದು ಒಮ್ಮೆ ಊಹಿಸಿ. ಹೌದು, ಆತ ಸಿಕ್ಕ ಸಿಕ್ಕವರ ಮೇಲೆ ಗುಂಡು ಹಾರಿಸಬಹುದು, ದ್ವೇಷ ತಿರಿಸಿಕೊಳ್ಳಬಹುದು, ಹೆದರಿಸಿ ಹಣ ಮಾಡಬಹುದು ಹೀಗೆ ಏನೇನೋ ಮಾಡಬಹುದು. ಆ ಎಲ್ಲ ಸಾಧ್ಯತೆಗಳು ಚಿತ್ರದ ಈ ಸಿನಿಮಾದ ನಿರೂಪಣೆಯಾಗಿದೆ.ಸಿನಿಮಾ ಒಮ್ಮೆ ನೋಡಬಹುದು. ಆಗಾಗ ಪ್ರೇಕ್ಷಕರಿಗೆ ಟ್ವಿಸ್ಟ್ ನೀಡುವ ಸಿನ�..
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ನಿಮ್ಮ ಪ್ರತಿಕ್ರಿಯೆ