ಕ್ರೇಜಿ ಸ್ಟಾರ್ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸಿರುವ ಕ್ರೈಮ್ ಥ್ರಿಲ್ಲರ್ `ಆ ದೃಶ್ಯ' ಚಿತ್ರವನ್ನು ಕೆ.ಮಂಜು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಗೌತಮ್ ಶ್ರೀವತ್ಸ್ ಸಂಗೀತ ನೀಡಿದ್ದಾರೆ. ರವಿಚಂದ್ರನ್ ರವರ ಜೊತೆ ಅಚ್ಯುತ್ ಕುಮಾರ್, ರಮೇಶ್ ಭಟ್, ಯಶ್ ಶೆಟ್ಟಿ ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ.ತಮಿಳಿನ ಧುರುವಂಗಲ್ ಪಾತಿನಾರು ಚಿತ್ರದ ಅಧಿಕೃತ ರಿಮೇಕ್ ಆಗಿರುವ ಈ ಚಿತ್ರದಲ್ಲಿ ರವಿಚಂದ್ರನ್ ಪೋಲಿಸ್ ಪಾತ್ರದಲ್ಲಿ ನಟಿಸಿದ್ದಾರೆ. ತನ್ನ ಹತ್ತಿರ ವೃತ್ತಿಜೀವನದ ಸಲಹೆಗೆ ಬರುವ ಒಬ್ಬ ಯುವಕನಿಗೆ ರವಿಚಂದ್ರನ್ ನವರು ತನ್ನ ಸರ್ವೀಸ್ ನಲ್ಲಿ ನಡೆದ ಘಟನೆಯೊಂದರ ಕಥೆ ಹೇಳುವ ಮೂಲಕ ಚಿತ್ರ ಆರಂಭವಾಗುತ್ತದೆ.
ಒಂದು ಮಳೆಗಾಲದ ದಿನದಲ್ಲಿ ಮೂರು ಯುವಕರು ಕಾರಿನಲ್ಲಿ ಹೋಗುವಾಗ ಒಬ್ಬ ವ್ಯಕ್ತಿಗೆ ಗುದ್ದುತ್ತಾರೆ. ತಾವು ಪೋಲಿಸ್ ಕೈಯಲ್ಲಿ ಸಿಕ್ಕಿ ಬೀಳಬಹುದು ಎಂಬ...
Read: Complete ಆ ದೃಶ್ಯ ಕಥೆ
-
ಶಿವಗಣೇಶ್Director
-
ಕೆ ಮಂಜುProducer
-
ಗೌತಮ್ ಶ್ರೀವಾತ್ಸವ್Music Director
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
-
5 ವರ್ಷದ ಹಿಂದೆ ಸುಮಲತಾ ಬೆಂಬಲಿಸಿದ್ದ ದರ್ಶನ್; ಈಗ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರವೇಕೆ?
-
"ದಪ್ಪ ಇದ್ದೀಯಾ ಅಂದ್ರೆ ದಿನ ಯಾರೊಂದಿಗೋ ಇದ್ದೀಯಾ ಅನ್ನೂ ಕೆಟ್ಟ ಮನ:ಸ್ಥಿತಿಯಿದೆ"; ನಟಿ ನೀತು
ನಿಮ್ಮ ಪ್ರತಿಕ್ರಿಯೆ