
ಅಭಿಮನ್ಯು ಚಿತ್ರವನ್ನು ಕನ್ನಡ ದಲ್ಲಿ ಮೊಟ್ಟ ಮೊದಲ ಬಾರಿಗೆ ಅರ್ಜುನ್ ಸರ್ಜಾ ಅವರು ನಿರ್ದೇಶಿಸಿದ್ದು, ಅರ್ಜುನ್ ಸರ್ಜಾ(ನಾಯಕ) ಮತ್ತು ಸುರ್ವೀನ್ ಚಾವ್ಲಾ (ನಾಯಕಿಯಾಗಿ) ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಂ.ಎಸ್ ಜಹಾಂಗೀರ್, ರಾಹುಲ್ ದೇವ್, ರವಿ ಕಲೆ, ವಿನಯ್ ಪ್ರಸಾದ್, ರಘು ಬಾಬು, ಮಾಸ್ಟರ್ ಭರತ್, ಬಿರಾದರ್, ಶಫಿ, ಮೊದಲಾದವರ ತಾರ ಬಳಗವೇ ಈ ಚಿತ್ರದಲ್ಲಿ ಮುಡಿ ಬಂದಿದ್ದೆ.
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ನಟಿಸಿ, ನಿರ್ಮಿಸಿ, ನಿರ್ದೇಶಿಸಿರುವ ಸ್ಯಾಂಡಲ್ ವುಡ್ ನ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ 'ಅಭಿಮನ್ಯು'.
ಒಡಿಶಾ ಮತ್ತು ಬಿಹಾರ್ ನಲ್ಲಿ ನಡೆದ ಘಟನೆಗಳನ್ನ ಇಟ್ಕೊಂಡು ಕಥೆ ಮಾಡಿದ್ದು. ಶಿಕ್ಷಣ ಮಕ್ಕಳಿಗೆ ಆಜನ್ಮ ಸಿದ್ಧ ಹಕ್ಕು. ಆದ್ರೆ, ನಮ್ಮ ದೇಶದಲ್ಲಿ ಮಕ್ಕಳಿಗೆ ಸಿಗಬೇಕಾದ ಬೇಸಿಕ್ ಎಜ್ಯುಕೇಷನ್ ಸಿಗ್ತಾಯಿಲ್ಲ. ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಅಂತಾರೆ. ಆದ್ರೆ ಅದ್ರಲ್ಲಿ ಸ್ಟ್ಯಾಂಡರ್ಡ್...
Read: Complete ಅಭಿಮನ್ಯು ಕಥೆ
-
ಅರ್ಜುನ್ ಸರ್ಜಾDirector/Producer
-
ಅರ್ಜುನ್ ಜನ್ಯMusic Director
-
kannada.filmibeat.comಫ್ಲ್ಯಾಶ್ ಬ್ಯಾಕ್ ನರೇಷನ್ ಇರೋ ಅಭಿಮನ್ಯು ಚಿತ್ರ ಕಡೆವರೆಗೂ ಪ್ರೇಕ್ಷಕರನ್ನ ಹಿಡಿದಿಡುವಲ್ಲಿ ಯಶಸ್ವಿಯಾಗುತ್ತೆ. ಹಳೇ ಲವ್ ಸ್ಟೋರಿ ಮತ್ತು ಲಾಂಗು ಮಚ್ಚುಗಳ ಅಬ್ಬರದ ನಡುವೆ ಮಕ್ಕಳ ಶಿಕ್ಷಣ ಹಕ್ಕುಗಳ ಬಗ್ಗೆ ಸಂದೇಶ ಸಾರುವ 'ಅಭಿಮನ್ಯು' ಇಡೀ ಫ್ಯಾಮಿಲಿ ಕೂತು ನೋಡಲೇಬೇಕಾದ ಸಿನಿಮಾ.
-
ಅರ್ಜುನ್ ಸರ್ಜಾ ನಿಶ್ಚಿತಾರ್ಥ ಫೋಟೋ: ಈ ಚಿತ್ರದಲ್ಲಿರುವ ಮಕ್ಕಳು ಯಾರೆಂದು ಗುರುತಿಸಿ?
-
ಚಿರು ಸರ್ಜಾ ನೆನೆದು ಭಾವುಕರಾದ ನಟ ಅರ್ಜುನ್ ಸರ್ಜಾ
-
ರವಿತೇಜ ಚಿತ್ರದಲ್ಲಿ ಪ್ರಮುಖ ವಿಲನ್ ಆದ ಅರ್ಜುನ್ ಸರ್ಜಾ?
-
ಜೂ.ಚಿರು ನೋಡಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಹೇಳಿದ್ದೇನು?
-
20 ವರ್ಷದ ನಂತರ ಚಿರು ಮಗನನ್ನು ಹೀರೋ ಆಗಿ ನಾನೇ ಲಾಂಚ್ ಮಾಡ್ತೀನಿ: ಅರ್ಜುನ್ ಸರ್ಜಾ
-
ಹಳ್ಳಿಯ ಶಾಲೆಯಲ್ಲಿ ನಟ ಧನಂಜಯ್ ಗಣರಾಜ್ಯೋತ್ಸವ ಆಚರಣೆ: ಡಾಲಿ ಭಾಷಣ ವೈರಲ್
ನಿಮ್ಮ ಪ್ರತಿಕ್ರಿಯೆ
-
days agoshivaReportGood movie
Show All