ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಮೂಡಿಬಂದ ಅಂಬಾರಿ ಚಿತ್ರದಲ್ಲಿ ಯೋಗೇಶ್ ಮತ್ತು ಸುಪ್ರೀತಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಜಯಂತ್ ಕಾಯ್ಕಿಣಿ, ವಿ ನಾಗೇಂದ್ರ ಪ್ರಸಾದ್ ಮತ್ತು ಎ.ಪಿ.ಅರ್ಜುನ್ ಬರಹದಲ್ಲಿ ಮೂಡಿಬಂದ ಗೀತೆಗಳಿಗೆ ವಿ.ಹರಿಕೃಷ್ಣ ಸಂಗೀತ ನೀಡಿದರು. ಚಿತ್ರ ಕರ್ನಾಟಕದಾದ್ಯಂತ ಯಶಸ್ವಿ ಪ್ರದರ್ಶನ ಕಂಡು ಶತದಿನೋತ್ಸವ ಆಚರಿಸಿತು.
ಒಬ್ಬ ಯುವತಿಯ ಕಾಲನ್ನು ನೋಡಿ ಪ್ರೀತಿಸುವ ಒಬ್ಬ ಯುವಕ ಅವಳ ಆಸೆಯಂತೆ ಅವಳನ್ನು ಸೈಕಲ್ ಮೇಲೆ ತಾಜಮಹಲ್ ನೋಡಲು ಕರೆದೊಯ್ಯುತ್ತಾನೆ. ಕೆಲವು ದುಷ್ಕರ್ಮಿಗಳ ಚೂರಿಯ ಗಾಯದಿಂದ ನಾಯಕ ತಾಜ್ ಮಹಲ್ ಮುಂದೆಯೇ ಸಾವನ್ನಪ್ಪುತ್ತಾನೆ.
Read: Complete ಅಂಬಾರಿ ಕಥೆ
-
ಎ.ಪಿ ಅರ್ಜುನ್Director/Lyricst/Story
-
ವಿ ಹರಿಕೃಷ್ಣMusic Director/Singer
-
ಜಯಂತ್ ಕಾಯ್ಕಿಣಿLyricst
-
ವಿ ನಾಗೇಂದ್ರ ಪ್ರಸಾದ್Lyricst
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
ನಿಮ್ಮ ಪ್ರತಿಕ್ರಿಯೆ