ಅಮ್ಮ ಐ ಲವ್ ಯು
Release Date :
15 Jun 2018
Audience Review
|
ಸಿದ್ದಾರ್ಥ್ ಶಿವಕುಮಾರ್ (ಚಿರಂಜೀವಿ ಸರ್ಜಾ).. ಅನ್ನಪೂರ್ಣ ಗ್ರೂಪ್ ಆಫ್ ಕಂಪನೀಸ್ ನ ಮ್ಯಾನೇಜಿಂಗ್ ಡೈರೆಕ್ಟರ್. ವಿದೇಶದಲ್ಲಿ ಓದು ಮುಗಿಸಿ ಸ್ವದೇಶಕ್ಕೆ ವಾಪಸ್ ಆಗುವ ಕೋಟ್ಯಾಧಿಪತಿ ಸಿದ್ಧಾರ್ಥ ಗೆ ದೊಡ್ಡ ಆಘಾತ ಎದುರಾಗುತ್ತದೆ. ಪರಿಣಾಮ, ಭಿಕ್ಷೆ ಬೇಡುವ ಅನಿವಾರ್ಯತೆ ಸಿದ್ದಾರ್ಥ್ ಗೆ ಉಂಟಾಗುತ್ತದೆ.ಅಕ್ಷರಶಃ ಕುಬೇರನಾಗಿರುವ ಸಿದ್ಧಾರ್ಥ್ ಭಿಕ್ಷೆ ಬೇಡುವುದೇಕೆ.? ಎಂಬುದೇ ಚಿತ್ರದ ಬಹುದೊಡ್ಡ ಸಸ್ಪೆನ್ಸ್. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ತಾಯಿಯ ಪ್ರಾಣ ಉಳಿಸಲು ಮಗ ಪಡುವ ಕಷ್ಟಗಳೇ 'ಅಮ್ಮ ಐ ಲವ್ ಯು' ಚಿತ್ರದ ಕಥಾನಕ.
-
ಕೆ.ಎಂ.ಚೈತನ್ಯDirector
-
ಯೋಗಿ ದ್ವಾರಕೀಶ್Producer
-
ಗುರುಕಿರಣ್Music Director
-
kannada.filmibeat.com2016 ರಲ್ಲಿ ಬಿಡುಗಡೆ ಆದ ತಮಿಳಿನ 'ಪಿಚೈಕ್ಕಾರನ್' ಸಿನಿಮಾದ ರೀಮೇಕ್ ಆದರೂ, 'ಅಮ್ಮ ಐ ಲವ್ ಯು' ಚಿತ್ರವನ್ನ ಕನ್ನಡ ಮಣ್ಣಿನ ಸೊಗಡಿಗೆ ತಕ್ಕ ಹಾಗೆ ತಯಾರು ಮಾಡಲಾಗಿದೆ. ಅಮ್ಮ-ಮಗನ ಅನುಬಂಧ ಸಾರುವ 'ಅಮ್ಮ ಐ ಲವ್ ಯು' ಚಿತ್ರ ಹೆಂಗಳೆಯರ ಮನಮಿಡಿಯುವಲ್ಲಿ ಯಶಸ್ವಿ ಆಗಿದೆ.ಕೋಟ್ಯಾಧೀಶ್ವರನಾಗಿದ್ದರೂ, ಭಿಕ್ಷೆ ಬೇಡಲು ಮುಂದಾಗುವ ಸಿದ್ಧಾರ್ಥ್ ಪಾತ್ರಕ್ಕೆ ನಟ ಚಿರಂಜೀವಿ ಸರ್ಜಾ ಜ�..
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
ನಿಮ್ಮ ಪ್ರತಿಕ್ರಿಯೆ