ಸೊನಗಹಳ್ಳಿ ರಾಜು ನಿರ್ದೇಶನದಲ್ಲಿ ಮೂಡಿ ಬಂದಿರುವ ಆನೆಬಲ ಚಿತ್ರದಲ್ಲಿ ಸಾಗರ್ ಮತ್ತು ರಕ್ಷಿತಾ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಜನತಾ ಟಾಕೀಸ್ ಸಂಸ್ಥೆ ಮೂಲಕ ಎ.ವಿ.ವೇಣುಗೋಪಾಲ್ ಅಡಕಿಮಾರನಹಳ್ಳಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಯೋಗರಾಜ್ ಭಟ್ ಮತ್ತು ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯದಲ್ಲಿ ಮೂಡಿಬಂದಿರುವ ಹಾಡುಗಳಿಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ.
ಮಂಡ್ಯ ಭಾಗದ ಹಳ್ಳಿ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ 'ಆನೆಬಲ' ಚಿತ್ರದಲ್ಲಿ ರಾಗಿ ಮತ್ತು ರಾಗಿ ಮುದ್ದೆಯ ಮಹತ್ವಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ರಾಗಿ ಮುದ್ದೆ ಊಟದ ಸ್ಪರ್ಧೆಯೇ ಸಿನಿಮಾದ ಪ್ರಮುಖ ಅಂಶವಾಗಿದೆ. ಒಂದು ಬಾರಿ ಇದರಿಂದ ಆಗುವ ಎಡವಟ್ಟನ್ನು ನಾಯಕ ಹೇಗೆ ಬಗೆ ಹರಿಸುತ್ತಾನೆ ಎನ್ನುವುದೇ ಸಿನಿಮಾದ ಕಥೆಯಾಗಿದೆ.
Read: Complete ಆನೆ ಬಲ ಕಥೆ
-
ಸೊನಗಹಳ್ಳಿ ರಾಜುDirector
-
ಎ.ವಿ.ವೇಣುಗೋಪಾಲ್ ಅಡಕಿಮಾರನಹಳ್ಳಿProducer
-
ಪೂರ್ಣಚಂದ್ರ ತೇಜಸ್ವಿMusic Director
-
ಯೋಗರಾಜ್ ಭಟ್Lyricst
-
ವಿ ನಾಗೇಂದ್ರ ಪ್ರಸಾದ್Lyricst
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
ಕನ್ನಡ ಫಿಲ್ಮೀಬೀಟ್'ಆನೆಬಲ' ಹಳ್ಳಿಯಲ್ಲಿ ನಡೆಯುವ ಕಥೆ. ಗದ್ದೆಯ ಕೆಸರು, ತೋಟದ ಹಸಿರು, ಹುಡುಗರ ತಮಾಷೆ, ಹಳ್ಳಿ ಜನರ ಭಾಷೆ, ರಾಗಿ ಮುದ್ದೆ ಊಟ, ಹಳ್ಳಿ ಹೈದರ ಆಟ ಈ ಎಲ್ಲ ಅಂಶಗಳು 'ಆನೆಬಲ'ಕ್ಕೆ ಬಲ ನೀಡಿವೆ.ಹಳ್ಳಿ ಜೀವನದ ಜೊತೆಗೆ, ಒಳ್ಳೆಯತನವೇ ನಿಜವಾದ 'ಆನೆಬಲ' ಎಂಬ ಸಂದೇಶ ಕೂಡ ಸಿನಿಮಾದಲ್ಲಿದೆ.
ನಿಮ್ಮ ಪ್ರತಿಕ್ರಿಯೆ