
ಅಂಜನಿಪುತ್ರ....ತುಂಬು ಕುಟುಂಬದ ಕಥೆ. ನಾವು ಯಾರ ತಂಟೆಗೂ ಹೋಗುವುದಿಲ್ಲ ನಮ್ಮ ಕುಟುಂಬದ ತಂಟೆಗೆ ಬಂದರೆ ಸುಮ್ಮನೇ ಇರುವುದಿಲ್ಲ ಎಂಬ ಮಾತು ಈ ಚಿತ್ರಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತೆ. ಸಮಾಜದ ಮುಂದೆ ಮುಖವಾಡ ಹಾಕಿಕೊಂಡು ಮೋಸ ಮಾಡುತ್ತಿದ್ದ ಖಳನಾಯಕನನ್ನ ಹೇಗೆ ನಾಶ ಮಾಡುತ್ತಾನೆ ಎನ್ನುವ ಸಿಂಪಲ್ ಕತೆಯೇ 'ಅಂಜನಿಪುತ್ರ'.
ಚಿತ್ರದ ನಾಯಕ ವಿರಾಜ್ ಯಾವುದೋ ಸಣ್ಣ ಕಾರಣಕ್ಕಾಗಿ ತಾಯಿಯಿಂದ ದೂರವಾಗಿ ಬೆಂಗಳೂರಿನ ಮಾರುಕಟ್ಟೆಯ ಸಣ್ಣ ಮನೆಯಲ್ಲಿ ವಾಸವಿರುತ್ತಾನೆ. ಅನಿರೀಕ್ಷಿತವಾಗಿ ನಾಯಕಿಯ ಭೇಟಿಯಾಗಿ ಮೊದಲ ನೋಟದಲ್ಲಿ ಪ್ರೀತಿ ಹುಟ್ಟುತ್ತೆ. ತಾನೇ ಪ್ರೀತಿ ಹೇಳಿಕೊಳ್ಳಬೇಕು ಅನ್ನುವ ಮುಂಚೆಯೇ ನಾಯಕಿ ಮನದಲ್ಲೂ ನಾಯಕ ವಿರಾಜ್ ಮೇಲೆ ಪ್ರೀತಿ ಆಗುತ್ತೆ. ನಾಯಕ ಮನೆಯವರ ಜೊತೆಯಿಲ್ಲದೇ ಇರುವುದನ್ನೇ ಕಾದಿದ್ದ ಖಳನಾಯಕ ಬೈರವ, ಹೀರೋ ತಾಯಿ ಹಾಗೂ ಹಳ್ಳಿಯವರಿಗೆ ತೊಂದರೆ ಕೊಡಲು ಪ್ರಾರಂಭಿಸುತ್ತಾನೆ. ಕಷ್ಟದ ಸಮಯದಲ್ಲಿ ತಾಯಿ...
Read: Complete ಅಂಜನಿಪುತ್ರ ಕಥೆ
-
ಹರ್ಷ ಎDirector
-
ಎಂ ಎನ್ ಕುಮಾರ್Producer
-
ಜಯಶ್ರೀದೇವಿProducer
-
ರವಿ ಬಸ್ರೂರ್Music Director
-
ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್
-
ಡಾರ್ಲಿಂಗ್ ಕೃಷ್ಣ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್; ಯಾವ ಸಿನಿಮಾ?
-
'ಮುಂಗಾರುಮಳೆ' ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದ ಪವರ್ ಸ್ಟಾರ್ ಪುನೀತ್
-
'ಫ್ಯಾಮಿಲಿ ಪ್ಯಾಕ್' ಸೆಟ್ಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್ ದಂಪತಿ
-
ಫೆಬ್ರವರಿ ಟು ಮೇ: ಸ್ಟಾರ್ಸ್ ಚಿತ್ರಗಳ ರಿಲೀಸ್ ದಿನಾಂಕ ಫಿಕ್ಸ್, ಡೇಟ್ ಈಗಲೇ ಲಾಕ್ ಮಾಡ್ಕೊಳ್ಳಿ!
-
ಡ್ರಗ್ಸ್ ಪ್ರಕರಣಗಳ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
ನಿಮ್ಮ ಪ್ರತಿಕ್ರಿಯೆ