ಅಂಜನಿಪುತ್ರ
Release Date :
21 Dec 2017
Audience Review
|
ಅಂಜನಿಪುತ್ರ....ತುಂಬು ಕುಟುಂಬದ ಕಥೆ. ನಾವು ಯಾರ ತಂಟೆಗೂ ಹೋಗುವುದಿಲ್ಲ ನಮ್ಮ ಕುಟುಂಬದ ತಂಟೆಗೆ ಬಂದರೆ ಸುಮ್ಮನೇ ಇರುವುದಿಲ್ಲ ಎಂಬ ಮಾತು ಈ ಚಿತ್ರಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತೆ. ಸಮಾಜದ ಮುಂದೆ ಮುಖವಾಡ ಹಾಕಿಕೊಂಡು ಮೋಸ ಮಾಡುತ್ತಿದ್ದ ಖಳನಾಯಕನನ್ನ ಹೇಗೆ ನಾಶ ಮಾಡುತ್ತಾನೆ ಎನ್ನುವ ಸಿಂಪಲ್ ಕತೆಯೇ 'ಅಂಜನಿಪುತ್ರ'.
ಚಿತ್ರದ ನಾಯಕ ವಿರಾಜ್ ಯಾವುದೋ ಸಣ್ಣ ಕಾರಣಕ್ಕಾಗಿ ತಾಯಿಯಿಂದ ದೂರವಾಗಿ ಬೆಂಗಳೂರಿನ ಮಾರುಕಟ್ಟೆಯ ಸಣ್ಣ ಮನೆಯಲ್ಲಿ ವಾಸವಿರುತ್ತಾನೆ. ಅನಿರೀಕ್ಷಿತವಾಗಿ ನಾಯಕಿಯ ಭೇಟಿಯಾಗಿ ಮೊದಲ ನೋಟದಲ್ಲಿ ಪ್ರೀತಿ ಹುಟ್ಟುತ್ತೆ. ತಾನೇ ಪ್ರೀತಿ ಹೇಳಿಕೊಳ್ಳಬೇಕು ಅನ್ನುವ ಮುಂಚೆಯೇ ನಾಯಕಿ ಮನದಲ್ಲೂ ನಾಯಕ ವಿರಾಜ್ ಮೇಲೆ ಪ್ರೀತಿ ಆಗುತ್ತೆ. ನಾಯಕ ಮನೆಯವರ ಜೊತೆಯಿಲ್ಲದೇ ಇರುವುದನ್ನೇ ಕಾದಿದ್ದ ಖಳನಾಯಕ ಬೈರವ, ಹೀರೋ ತಾಯಿ ಹಾಗೂ ಹಳ್ಳಿಯವರಿಗೆ ತೊಂದರೆ ಕೊಡಲು ಪ್ರಾರಂಭಿಸುತ್ತಾನೆ. ಕಷ್ಟದ ಸಮಯದಲ್ಲಿ ತಾಯಿ...
Read: Complete ಅಂಜನಿಪುತ್ರ ಕಥೆ
-
ಹರ್ಷ ಎDirector
-
ಎಂ ಎನ್ ಕುಮಾರ್Producer
-
ಜಯಶ್ರೀದೇವಿProducer
-
ರವಿ ಬಸ್ರೂರ್Music Director
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
-
ಮರಳಿ ಬಂದ 'ಜಾಕಿ' ಹಿಟ್ ಬೆನ್ನಲ್ಲೇ ಶಿವಣ್ಣನ ಆ ಸಿನಿಮಾ ರೀ-ರಿಲೀಸ್ಗೆ ಮುಹೂರ್ತ ಫಿಕ್ಸ್!
ನಿಮ್ಮ ಪ್ರತಿಕ್ರಿಯೆ