ಮಂಡ್ಯದ ಒಂದು ಹಳ್ಳಿಯ ಯುವಕ ಸಿದ್ದೇಗೌಡ (ಸತೀಶ್ ನೀನಾಸಂ) ನಿಗೆ ಸಣ್ಣ ವಯಸ್ಸಿನಿಂದ ಒಂದೇ ಕನಸು ಅದು 'ಗ್ರಾಮ ಪಂಚಾಯ್ತಿ ಸದಸ್ಯ' ಆಗಬೇಕು ಎಂಬುದು. ಚಿಕ್ಕವಯಸ್ಸಿನಲ್ಲಿ ತನ್ನ ತಾಯಿಗೆ ಆದ ಅವಮಾನ ಹಾಗೂ ಊರಿಗೆ ಒಳ್ಳೆಯದು ಮಾಡುವ ದೃಷ್ಟಿಯಿಂದ ಈ ಯುವಕ ಚುನಾವಣೆಗೆ ನಿಲ್ಲುವ ಆಸೆ ಇಟ್ಟುಕೊಂಡಿರುತ್ತಾನೆ. ಶೌಚಾಲಯವೂ ಇಲ್ಲದ ಊರಿನಲ್ಲಿ ಹುಟ್ಟಿದ ಸಿದ್ದೇಗೌಡ ಆ ಊರನ್ನು ಉದ್ಧಾರ ಮಾಡಬೇಕು ಎಂದು ಹೊರಡುತ್ತಾನೆ. ಸಿದ್ದೇಗೌಡ ಗ್ರಾಮ ಪಂಚಾಯ್ತಿ ಸದಸ್ಯ ಆಗುತ್ತಾನೋ ಇಲ್ವೋ ಎನ್ನುವುದು ಚಿತ್ರದ ಕುತೂಹಲಕಾರಿ ಅಂಶ.
ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದ ಬಚ್ಚೇಗೌಡ (ರವಿಶಂಕರ್) ಊರಿನ ಜನರನ್ನು ಜೀತದ ಆಳುಗಳಂತೆ ನೋಡುತ್ತಿರುತ್ತಾನೆ. ಭಯವನ್ನೇ ಬಂಡವಾಳ ಮಾಡಿಕೊಂಡಿರುವ ಬಚ್ಚೇಗೌಡನನ್ನು ಎದುರಿಸುವ ಶಕ್ತಿ ಊರಿನ ಯಾರಿಗೂ ಇರುವುದಿಲ್ಲ. ಈ ರೀತಿ ಇರುವ ಬಚ್ಚೇಗೌಡನ ಮುಂದೆ ಸಿದ್ದೇಗೌಡ ತೊಡೆ ತಟ್ಟುತ್ತಾನೆ, ಆತನ...
Read: Complete ಅಯೋಗ್ಯ ಕಥೆ
-
ಮಹೇಶ್ ಕುಮಾರ್Director
-
TR ಚಂದ್ರಶೇಖರ್Producer
-
ಅರ್ಜುನ್ ಜನ್ಯMusic Director
-
kannada.filmibeat.comಒಳ್ಳೆಯ ಹಾಡುಗಳು, ಒಂದೆರಡು ಫೈಟುಗಳು, ಬೇಕಾದಷ್ಟು ಕಾಮಿಡಿ, ಹೀರೋ - ವಿಲನ್ ಜುಗಲ್ ಬಂದಿ, ಜೊತೆಗೆ ಜೊತೆಗೆ ಪ್ರೀತಿ - ಪ್ರೇಮ ಇವಿಷ್ಟು ಅಂಶಗಳು ಅಯೋಗ್ಯ ಸಿನಿಮಾದಲ್ಲಿ ಇವೆ. ಒಂದೇ ಮಾತಿನಲ್ಲಿ ಹೇಳಬೇಕು ಅಂದರೆ ಎಲ್ಲ ವರ್ಗದವರು ನೋಡಬಹುದಾದ 'ಯೋಗ್ಯ' ಸಿನಿಮಾ ಇದು.ಅಯೋಗ್ಯ' ಚಿತ್ರದ ಮೇಲೆ ನಿರೀಕ್ಷೆ ಇಟ್ಟು ಚಿತ್ರಮಂದಿರಕ್ಕೆ ಹೋದರೆ ಅದು ನಿರಾಸೆ ಮಾಡುವುದಿಲ್ಲ. ಇದು ಒ�..
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ನಿಮ್ಮ ಪ್ರತಿಕ್ರಿಯೆ