ಕುಣಿಗಲ್ ನಾಗಭೂಷಣ್ ಮತ್ತು ಬಾಲನ್ ನಿರ್ದೇಶನದಲ್ಲಿ ಮೂಡಿಬಂದ ಬಾಳು ಜೇನು ಚಿತ್ರದಲ್ಲಿ ಆರತಿ, ಗಂಗಾಧರ್, ರಜನಿಕಾಂತ್, ಪಂಡಿರಿಬಾಯಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಜಿ.ಕೆ.ವೆಂಕಟೇಶ್ ಸಂಗೀತ ನಿರ್ದೇಶನವಿದ್ಧ ಈ ಚಿತ್ರಕ್ಕೆ ಕೆ.ಆರ್.ರವಿಚಂದ್ರನ್ ಬಂಡವಾಳ ಹೂಡಿದ್ದರು.
80 ರ ದಶಕದಲ್ಲಿಯೇ ಈ ಚಿತ್ರ ಕ್ರಾಂತಿಕಾರಿ ಸಾಮಾಜಿಕ ಕಥೆಯನ್ನು ಹೊಂದಿತ್ತು. ಅಚಾತುರ್ಯದಿಂದ ತನ್ನ ಸಂಗಾತಿಯೊಡನೆ ಒಂದು ರಾತ್ರಿ ಕಳೆಯುವ ನಾಯಕಿ ತನ್ನ ಸಂಗಾತಿ ಕಣ್ಮರೆಯಾದಾಗ ಬೇರೆಯವನನ್ನು ಮದುವೆಯಾಗಿ ಸಂಸಾರ ಮಾಡುತ್ತಿರುತ್ತಾಳೆ. ಹಲವು ವರ್ಷಗಳ ನಂತರ ಮತ್ತೆ ಅವಳ ಬಾಳಲ್ಲಿ ಬರುವ ಪ್ರಿಯಕರ ಅವಳ ಬಾಳಲ್ಲಿ ಹೇಗೆ ಬಿರುಗಾಳೆ ತರುತ್ತಾನೆ ಎಂಬುದನ್ನ ಚಿತ್ರ ತೋರಿಸಿತು.
80 ರ ದಶಕದಲ್ಲಿಯೇ ಈ ಚಿತ್ರ ಕ್ರಾಂತಿಕಾರಿ ಸಾಮಾಜಿಕ ಕಥೆಯನ್ನು ಹೊಂದಿತ್ತು. ಅಚಾತುರ್ಯದಿಂದ ತನ್ನ ಸಂಗಾತಿಯೊಡನೆ ಒಂದು ರಾತ್ರಿ ಕಳೆಯುವ ನಾಯಕಿ ತನ್ನ ಸಂಗಾತಿ ಕಣ್ಮರೆಯಾದಾಗ ಬೇರೆಯವನನ್ನು ಮದುವೆಯಾಗಿ ಸಂಸಾರ ಮಾಡುತ್ತಿರುತ್ತಾಳೆ. ಹಲವು ವರ್ಷಗಳ ನಂತರ ಮತ್ತೆ ಅವಳ ಬಾಳಲ್ಲಿ ಬರುವ ಪ್ರಿಯಕರ ಅವಳ ಬಾಳಲ್ಲಿ ಹೇಗೆ ಬಿರುಗಾಳೆ ತರುತ್ತಾನೆ ಎಂಬುದನ್ನ ಚಿತ್ರ ತೋರಿಸಿತು.
Read: Complete ಬಾಳು ಜೇನು ಕಥೆ
-
ಕುಣಿಗಲ್ ನಾಗಭೂಷಣ್Director
-
ಬಾಲನ್Director
-
ಜಿ.ಕೆ.ವೆಂಕಟೇಶ್Music Director
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ನಿಮ್ಮ ಪ್ರತಿಕ್ರಿಯೆ