ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿಬಂದ ಬಂಧನ ಚಿತ್ರದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಮತ್ತು ಸುಹಾಸಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಈ ಚಿತ್ರ 32 ನೇ ರಾಷ್ಟ್ರ ಪ್ರಶಸ್ತಿ ಪಡೆಯಿತು. ಹಾಗೇ ನಾಯಕ ವಿಷ್ಣುವರ್ಧನ್ ಮತ್ತು ಸಂಗೀತ ನಿರ್ದೇಶಕ ಎಂ. ರಂಗಾರಾವ್ ರವರಿಗೆ ಕರ್ನಾಟಕ ರಾಜ್ಯ ಪ್ರಶಸ್ತಿ ದೊರಕಿತು.
ತನ್ನ ಹತ್ತಿರ ಕೆಲಸ ಮಾಡುವ ವೈದ್ಯಕೀಯ ವಿಧ್ಯಾರ್ಥಿಯೋರ್ವಳನ್ನು ಪ್ರೀತಿಸುವ ವೈದ್ಯ ಅವಳಿಗೆ ತನ್ನ ಪ್ರೇಮ ನಿವೇದನೆ ಮಾಡುವ ಹೊತ್ತಿಗೆ ಅವಳ ಮದುವೆ ನಿಶ್ಚಯವಾಗುತ್ತದೆ .ಅವಳ ಕೊರಗಿನಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುವ ಹರೀಶ್ ಕೊನೆಗೆ ಅವಳ ಮಗುವನ್ನು ಈ ಭೂಮಿಗೆ ಬರಮಾಡಿ ಕೊನೆಯುಸಿರೆಳೆಯುತ್ತಾನೆ. ಕನ್ನಡದ ಹಾಗೂ ವಿಷ್ಣುವರ್ಧನ್ ಸಿನಿಜೀವನದ ಅತ್ತ್ಯುತ್ತಮ ಚಿತ್ರಗಳಲ್ಲಿ ಇದೊಂದು.
Read: Complete ಬಂಧನ ಕಥೆ
-
ಎಸ್.ವಿ.ರಾಜೇಂದ್ರ ಸಿಂಗ್ ಬಾಬುDirector/Producer/Screenplay
-
ಎಂ.ರಂಗಾರಾವ್Music Director
-
ಅರ್.ಎನ್.ಜಯಗೋಪಾಲ್Lyricst
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ಎಸ್ ಜಾನಕಿSinger
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ನಿಮ್ಮ ಪ್ರತಿಕ್ರಿಯೆ