ಸಿಂಪಲ್ ಸುನಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ಹೊಸಪ್ರತಿಭೆ ಧನವೀರ ನಾಯಕನಾಗಿ ಮತ್ತು ಆದಿತಿ ಫ್ರಭುದೇವ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸಾಧು ಕೋಕಿಲಾ,ದೀಪಕ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತಿಮ್ಮೇಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಪಾರಿವಾಳ ಸ್ಪರ್ಧೆಯು ಚಿತ್ರದ ಕಥೆಯೊಂದಿಗೆ ಸಮಾನಾಂತರವಾಗಿ ಸಾಗುತ್ತದೆ. ಅನಾಥನಾಗಿ ಯಜಮಾನನ ಕೆಳೆಗೆ ಬೆಳೆಯುವ ನಾಯಕ ಕಲ್ಕಿ ಪಾರಿವಾಳ ಸ್ಪರ್ಧೆಯಲ್ಲಿ ಎಲ್ಲರಿಗಿಂತ ಮುಂದಿರಲು ಬಯಸುತ್ತಿರುತ್ತಾನೆ.ನಾಯಕಿ ಪಾರಿಜಾತಳ ಪ್ರೇಮದಲ್ಲಿ ಬೀಳುವ ಕಲ್ಕಿ ಪಾರಿವಾಳ ಸ್ಪರ್ಧೆಯಲ್ಲಿ ಕೂಡ ಗೆದ್ದು ಶೋಕದಾರ ಆಗುತ್ತಾನೆ.ಹೀಗೆ ಉಲ್ಲಾಸವಾಗಿ ಸಾಗುತ್ತಿದ್ದ ಅವನ ಬದುಕಿನಲ್ಲಿ ಒಂದು ದುರಂತ ಘಟಿಸುತ್ತದೆ, ಆ ದುರಂತವೇನ?...
Read: Complete ಬಜಾರ್ ಕಥೆ
-
ಸಿಂಪಲ್ ಸುನಿDirector
-
ರವಿ ಬಸ್ರೂರ್Music Director
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
ನಿಮ್ಮ ಪ್ರತಿಕ್ರಿಯೆ