ಶ್ರೀಮುರಳಿ ಮತ್ತು ಶ್ರೀಲೀಲಾ ಮುಖ್ಯ ತಾರಾಗಣದಲ್ಲಿರುವ ಭರಾಟೆ ಚಿತ್ರವು ಸಾಹಸಪ್ರಧಾನ ಕೌಟುಂಬಿಕ ಮನರಂಜನಾತ್ಮಕ ಚಿತ್ರವಾಗಿದ್ದು , ಬಹದ್ದೂರ್ ಚೇತನ್ ನಿರ್ದೇಶಿಸಿದ್ದಾರೆ.ಮುರಳಿಯವರ ಸ್ನೇಹಿತ ಸುಪ್ರೀತ್ ಬಂಡವಾಳ ಹೂಡಿದ್ದಾರೆ. ಚಿತ್ರದ ಎಲ್ಲಾ ಕಲಾವಿದರು
ಸಿನಿಮಾದಲ್ಲೊಬ್ಬ ರಾಜಸ್ತಾನ್ ಗೈಡ್, ಆತನೇ ನಾಯಕ. ಅವನ ಹೆಸರು ಜಗನ್ ಲೋಹನ್ ರತ್ನಾಕರ (ಶ್ರೀ ಮುರಳಿ). ಆತನಿಗೆ ಹೊಡೆದು ಗಾಯ ಮಾಡುವುದು ಗೊತ್ತು, ಅದಕ್ಕೆ ಆಯುರ್ವೇದ ಚಿಕಿತ್ಸೆ ನೀಡುವುದು ಗೊತ್ತು. ಪ್ರವಾಸಿಗರಿಗೆ ರಾಜಸ್ತಾನ ಸುತ್ತಿಸುವ ಈತನಿಗೆ ಪ್ರವಾಸಕ್ಕೆ ಬಂದ ಹುಡುಗಿ ರಾಧ (ಶ್ರೀ ಲೀಲಾ) ಮೇಲೆ ಲವ್ ಆಗುತ್ತದೆ. ಇದೇ ವೇಳೆಗೆ ರಾಜಸ್ತಾನದ ಹುಡುಗ ಉತ್ತರ ಕರ್ನಾಟಕಕ್ಕೆ ಹೋಗಬೇಕಾದ ಸಂದರ್ಭ ಬರುತ್ತದೆ.
ಬಲ್ಲಾಳ.. ಪಲ್ಲವ.. ನಾಯಕ.. ಈ ಮೂರು ಕುಟುಂಬಗಳ ಆಳ್ವಿಕೆ...
Read: Complete ಭರಾಟೆ ಕಥೆ
-
ಚೇತನ್ ಕುಮಾರ್Director/Lyricst/Story
-
ಸುಪ್ರೀತ್Producer
-
ಅರ್ಜುನ್ ಜನ್ಯMusic Director
-
ಶ್ರೀಮುರುಳಿSinger
-
ವಿಜಯ್ ಪ್ರಕಾಶ್Singer
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
ಕನ್ನಡ ಫಿಲ್ಮೀಬೀಟ್ಕೆಲದಿನಗಳ ಹಿಂದೆ 'ಭರಾಟೆ' ಸಿನಿಮಾದ ಆಕ್ಷನ್ ಟೀಸರ್ ವೊಂದು ಬಿಡುಗಡೆ ಆಗಿತ್ತು. ಆ ಟೀಸರ್ ತುಂಬ ಫೈಟ್ಸ್ ಗಳು ಇತ್ತು. ಅದೇ ರೀತಿ ಸಿನಿಮಾದ ತುಂಬ ಆಕ್ಷನ್ ತುಂಬಿಕೊಂಡಿದೆ.ಮಾಸ್ ಪ್ರೇಕ್ಷಕರಿಗೆ ಫುಲ್ ಕಿಕ್ ಕೊಡುವಂತೆ ಭರಾಟೆ ಮೂಡಿಬಂದಿದೆ.'ಭರಾಟೆ' ದೊಡ್ಡ ಸಿನಿಮಾ. ಆ ಸಿನಿಮಾದಲ್ಲಿ ನಿರ್ದೇಶಕರ ಶ್ರಮ ಕಾಣಿಸುತ್ತದೆ. ಒಂದು ಒಳ್ಳೆಯ ವಿಷಯ ಹೇಳಿರುವುದು ತಿಳಿಯುತ್ತದೆ. ಲವ್, ಕಾಮಿಡಿ, ಸೆಂಟಿಮೆಂಟ್, ಅತಿ ಹೆಚ್ಚು ಆಕ್ಷನ್ ಇರುವ ಈ ಸಿನಿಮಾ ಮಾಸ್ ಅಭಿಮಾನಿಗಳಿಗೆ ರಂಜಿಸಬಹುದು.
ನಿಮ್ಮ ಪ್ರತಿಕ್ರಿಯೆ