ಚಿತ್ರದುರ್ಗದ ಬಿಚ್ಚುಗತ್ತಿ ಭರಮಣ್ಣ ನಾಯಕನ ಕಥಾವಸ್ತುವನ್ನು ಆಧಾರವಾಗಿಟ್ಟುಕೊಂಡು ಈ ಚಿತ್ರ ತಯಾರಾಗಿದೆ. ಬಿ.ಎಲ್.ವೇಣುರವರ ಕಾದಂಬರಿ ಆಧಾರಿತ ಈ ಚಿತ್ರಕ್ಕೆ ಹರಿ ಸಂತೋಷ್ ಆ್ಯಕ್ಸನ್ ಕಟ್ ಹೇಳಿದ್ದಾರೆ. ಡಿಂಗ್ರಿ ನಾಗರಾಜ್ ರವರ ಪುತ್ರ ರಾಜವರ್ಧನ್ ಭರಮಣ್ಣ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹರಿಪ್ರಿಯಾ ಚಿತ್ರದ ನಾಯಕಿ.
ಈ ಚಿತ್ರ ಎರಡು ಭಾಗಗಳಲ್ಲಿ ಸಿದ್ಧವಾಗುತ್ತಿದ್ದು, ಮೊದಲ ಭಾಗದಲ್ಲಿ ದಳವಾಯಿ ದಂಗೆಗಳ ಕಥೆಯನ್ನು ಹೊಂದಿರಲಿದೆ. ಶ್ರೀ ಕೃಷ್ಣ ಬ್ಯಾನರ್ ಅಡಿ ಓಂ ಸಾಯಿಕೃಷ್ಣ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕ್ಕೆ ಹಂಸಲೇಖ ಮತ್ತು ನಕುಲ್ ಅಭಯಂಕರ್ ಸಂಗೀತವಿರಲಿದೆ. ಚಿತ್ರದ ಟೀಸರ್ 2020 ಜನೇವರಿ 25 ರಂದು ಹಾಗೂ ಟ್ರೇಲರ್ ಫೆಬ್ರವರಿ 15 ರಂದು ಬಿಡುಗಡೆಯಾಯಿತು.ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್...
Read: Complete ಬಿಚ್ಚುಗತ್ತಿ ಕಥೆ
-
ಹರಿ ಸಂತೋಷ್Director
-
ಹಂಸಲೇಖMusic Director
-
ನಕುಲ್ ಅಭಯಂಕರ್Music Director
-
ವಿ ನಾಗೇಂದ್ರ ಪ್ರಸಾದ್Lyricst
ಬಿಚ್ಚುಗತ್ತಿ ಟ್ರೈಲರ್
-
2023ರಲ್ಲಿ ಮೈಸೂರಿನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳಿವು; ನಂಬರ್ 1 ಪಟ್ಟ ಯಾವ ಚಿತ್ರಕ್ಕೆ?
-
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
-
ವಿಷ್ಣು ಸ್ಮಾರಕ ಲೋಕಾರ್ಪಣೆ: ಎರಡು ಕಿಲೋಮೀಟರ್ ಸಾಲು ಸಾಲು ವಾಹನದಲ್ಲಿ ವಿಷ್ಣು ಫ್ಯಾನ್ಸ್ ಜಾಥಾ
-
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಕುಟುಂಬ ಬಯಸಿದಂತೆ ನಿರ್ಮಿಸಿದ್ದೇವೆ ಎಂದ ಸಿಎಂ
-
ವಿಷ್ಣು ಅವರನ್ನು ನಮ್ಮ ಕುಟುಂಬ ಪ್ರೀತಿಯಿಂದ ಕಂಡಿದೆ, ಸ್ಮಾರಕ ಆಗಿದ್ದು ಮನಸ್ಸಿಗೆ ಖುಷಿ ತಂದಿದೆ: ಶಿವಣ್ಣ
-
ಸೆಲ್ಫಿ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಎಳೆದ ಅಭಿಮಾನಿ! ಸಾರ್ವಜನಿಕರಿಂದ ಧರ್ಮದೇಟು
ನಿಮ್ಮ ಪ್ರತಿಕ್ರಿಯೆ