ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸಿರುವ `ಬುದ್ಧಿವಂತ 2' ಚಿತ್ರವನ್ನು ಎಂ ಜಯರಾಮ್ ನಿರ್ದೇಶನ ಮಾಡಿದ್ದಾರೆ. ಅಯೋಗ್ಯ, ಚಮಕ್ ಚಿತ್ರಗಳ ಖ್ಯಾತಿಯ ನಿರ್ಮಾಪಕ ಟಿ.ಆರ್. ಚಂದ್ರಶೇಖರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶ್ರೀನಗರ ಕಿಟ್ಟಿ ಚಿತ್ರದಲ್ಲಿ ಖಳನಾಯಕನಾಗಿ ಘರ್ಜಿಸಿದ್ದಾರೆ. ಉಪ್ಪಿಗೆ ನಾಯಕಿಯರಾಗಿ ಮೇಘನಾ ರಾಜ್ ಮತ್ತು ಸೋನಲ್ ಮಾಂಟೆರಿಯೋ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ.
ಮೂಹೂರ್ತ: 2019, ಮೇ 24 ರಂದು ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥ ಸ್ವಾಮಿ ದೇವಾಲಯಲದಲ್ಲಿ ಚಿತ್ರದ ಮೂಹೂರ್ತ ನೇರವೇರಿತು.
Read: Complete ಬುದ್ಧಿವಂತ 2 ಕಥೆ
-
ಎಂ ಜಯರಾಮ್Director
-
TR ಚಂದ್ರಶೇಖರ್Producer
-
ಗುರುಕಿರಣ್Music Director
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
ನಿಮ್ಮ ಪ್ರತಿಕ್ರಿಯೆ