twitter

    ಕೇಸ್ ಆಫ್ ಕೊಂಡಾಣ ಕಥೆ

    'ಕೇಸ್ ಆಫ್ ಕೊಂಡಾಣ' ಸಿನಿಮಾವನ್ನು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿಜಯ್ ರಾಘವೇಂದ್ರ ನಾಯಕನಾಗಿ, ಖುಷಿ ರವಿ ಮತ್ತು ಭಾವನಾ ಮೆನನ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ಸ್ವತಃ ನಿರ್ದೇಶಕ ದೇವಿ ಪ್ರಕಾಶ್ ಶೆಟ್ಟಿ ಹಾಗೂ ಸಾತ್ವಿಕ್ ಹೆಬ್ಬಾರ್ ಬಂಡವಾಳ ಹೂಡಿದ್ದು, ಅರವಿಂದ್ ಶೆಟ್ಟಿ ಸಹ ನಿರ್ಮಾಪಕರಾಗಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಭವಾನಿ ಶಂಕರ್ ಆನೆಕಲ್ಲು ಕಲಾ ನಿರ್ದೇಶನ ಸಿನಿಮಾಗಿದೆ. 

    ಜಯಂತ್ ಕಾಯ್ಕಿಣಿ ಸಾಹಿತ್ಯವಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ. ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಹಾಗೂ ಭಾವನಾ ಮೆನನ್ ಇಬ್ಬರೂ ಪೊಲೀಸ್ ಅಧಿಕಾರಿಗಳಾಗಿ ಕಾಣಿಸಿಕೊಂಡಿದ್ದು, ಖುಷಿ ರವಿ ವೈದ್ಯೆಯ ಪಾತ್ರದಲ್ಲಿ ನಟಿಸಿದ್ದಾರೆ. 

    ಬಿಡುಗಡೆ:  'ಕೇಸ್ ಆಫ್ ಕೊಂಡಾಣ' ಸಿನಿಮಾ 2024ರ ಜನವರಿ 26ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 

    **Note:Hey! Would you like to share the story of the movie ಕೇಸ್ ಆಫ್ ಕೊಂಡಾಣ with us? Please send it to us ([email protected]).
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X