ಚೆಲುವಿನ ಚಿತ್ತಾರ ಚಿತ್ರದಲ್ಲಿ ಗಣೇಶ್ ನಾಯಕನಾಗಿ ಮತ್ತು ಅಮೂಲ್ಯ ನಾಯಕಿಯಾಗಿ ಮುಖ್ಯ ಪಾತ್ರದಲ್ಲಿ ತೆರೆಯ ಮೇಲೆ ಅಭಿನಹಿಸಿದ್ದಾರೆ. ಕೋಮಲ್ ಕುಮಾರ್, ಮೊದಲಾದವರ ತಾರ ಬಳಗವೇ ಚಿತ್ರದಲ್ಲಿದೆ. ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮತ್ತು ಮನೋ ಮೂರ್ತಿ ಅವರ ಸಂಗೀತ ಸಂಯೋಜನೆ ಚಿತ್ರದಲ್ಲಿದೆ.
ಒಬ್ಬ ಶಾಲಾ ವಿಧ್ಯಾರ್ಥಿನಿ ಮತ್ತು ಮೆಕಾನಿಕ್ ಪ್ರೀತಿಸಿ ಓಡಿ ಹೋಗುತ್ತಾರೆ. ನಂತರ ಅವರು ಅನುಭವಿಸುವ ಕಷ್ಟಗಳು ಮತ್ತು ಅದು ಕೊನೆಯಲ್ಲಿ ದುರಂತ ಅಂತ್ಯ ಕಾಣುವುದನ್ನು ಚಿತ್ರ ತೋರಿಸುತ್ತದೆ.
-
ಎಸ್.ನಾರಾಯಣ್Director/Lyricst
-
ಮನೋ ಮೂರ್ತಿMusic Director
-
ಸೋನು ನಿಗಮ್Singer
-
ಶ್ರೇಯಾ ಘೋಷಾಲ್Singer
-
ಚೇತನ್ ಸೋಸ್ಕಾSinger
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
ನಿಮ್ಮ ಪ್ರತಿಕ್ರಿಯೆ