1986 ರಲ್ಲಿ ಹಕ್ಕಿ ಕೃಷ್ಣ (ಪ್ರೇಮ್), ದೊಡ್ಡ ರೌಡಿ ಆಗಬೇಕು ಎಂಬ ಆಸೆಯಲ್ಲಿ, ಮಾಡದ ಕೊಲೆಗೆ ಸರೆಂಡರ್ ಆಗಿ ಜೈಲಿಗೆ ಸೇರುತ್ತಾನೆ. 1995 ರಲ್ಲಿ ಜರುಗುವ ಕಥೆಯಲ್ಲಿ ಕೃಷ್ಣ ರಾವ್ (ದಿಗಂತ್) ಹೆಣ್ಣಿನ ಮೋಹಕ್ಕೆ ಒಳಗಾಗಿ, ಈತನು ಸಹ ಮಾಡದ ತಪ್ಪಿಗೆ ಶಿಕ್ಷೆಗೆ ಗುರಿ ಆಗುತ್ತಾನೆ. ಇನ್ನೂ 2000 ಇಸವಿಯಲ್ಲಿ ಕಾಣಿಸಿಕೊಳ್ಳುವ ಸೂರ್ಯ ಶೆಟ್ಟಿ(ವಿಜಯ್ ರಾಘವೇಂದ್ರ) ತಾನು ಮತ್ತು ತನ್ನ ಪ್ರೇಯಸಿ(ಭಾವನಾ) ಇಬ್ಬರು, ಪಬ್ ಒಂದರ ಮೇಲೆ ದಾಳಿ ನಡೆದಾಗ ಬಚಾವಾಗುವ ವೇಳೆ ಸೂರ್ಯ ಶೆಟ್ಟಿ ಇಂದ ಆಕಸ್ಮಿಕವಾಗಿ ವ್ಯಕ್ತಿಯೊಬ್ಬನ ಕೊಲೆ ಆಗುತ್ತದೆ. ಆದ್ದರಿಂದ ಸೂರ್ಯ ಶೆಟ್ಟಿ ಸಹ 14 ವರ್ಷಗಳ ಜೈಲು ಶಿಕ್ಷೆಗೆ ಗುರಿ ಆಗುತ್ತಾರೆ. 2007 ಕಾಲಘಟ್ಟದಲ್ಲಿ ಕಾಣಿಸಿಕೊಂಡಿರುವ ಮೊಹಮದ್ ಅನ್ವರ್(ಪ್ರಜ್ವಲ್ ದೇವರಾಜ್) ಟೂರಿಸ್ಟ್ ಗೈಡ್ ಆಗಿ ಬಣ್ಣ ಹಚ್ಚಿದ್ದಾರೆ. ಪರಮ ದೇಶಭಕ್ತ ನಾದರೂ ಇತರರಿಗೆ ಸಹಾಯ ಮಾಡಲು ಹೋಗಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅನ್ವರ್ ಗೂ ಮರಣದಂಡನೆಗೆ...
Read: Complete ಚೌಕ ಕಥೆ
-
ತರುಣ್ ಸುದೀರ್Director
-
ದ್ವಾರಕೀಶ್Producer
-
ಅರ್ಜುನ್ ಜನ್ಯMusic Director
-
ವಿ ಹರಿಕೃಷ್ಣMusic Director
-
ಗುರುಕಿರಣ್Music Director
-
kannada.filmibeat.comಪೊಲಿಟಿಕಲ್ ಮತ್ತು ಪಬ್ಲಿಕ್ ಕರ್ತವ್ಯಗಳ ಮೇಲೆ ಚಿತ್ರ ಬೆಳಕು ಚೆಲ್ಲಿದೆ. 'ಸಹಾಯ ಮತ್ತು ಹೋರಾಟ ಎಂಬ ಎರಡು ಸನ್ನಿವೇಶಗಳು ಬಂದಾಗ ಎಲ್ಲರೂ ಸಹ ಪಕ್ಕದ ಮನೆಯಲ್ಲೇ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಹುಟ್ಟಲಿ ಎಂದು ಯೋಚಿಸುತ್ತಾರೆ' ಈ ಒಂದು ಮನೋಭಾವದ ಬದಲಾವಣೆಗಾಗಿ ಚಿತ್ರದಲ್ಲಿ ಹೆಚ್ಚು ಒತ್ತು ನೀಡಲಾಗಿದೆ.
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ನಿಮ್ಮ ಪ್ರತಿಕ್ರಿಯೆ