ಕೆ.ಟಿ.ನಾಯಕ್ ನಿರ್ದೇಶನದಲ್ಲಿ ಮೂಡಿಬಂದ ಕ್ರೈಮ್ ಚಿತ್ರ ದಂಡುಪಾಳ್ಯ 4 ರಲ್ಲಿ ಸುಮನ್ ರಂಗನಾಥನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ವೆಂಕಟ್ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ಆನಂದ್ ರಾಜಾವಿಕ್ರಮನ್ ಸಂಗೀತ ನೀಡಿದ್ದಾರೆ.ವಿಜಯ್ ಆನಂದ್ ಈ ಚಿತ್ರ ನವೆಂಬರ್ 1 ರಂದು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಯಿತು.
ಕೊಲೆ, ಅತ್ಯಾಚಾರ, ದರೋಡೆ ಆರೋಪವೊತ್ತು ಜೈಲು ಸೇರಿರುವ ದಂಡುಪಾಳ್ಯ ಗ್ಯಾಂಗ್ ಜೊತೆಯಲ್ಲಿದ್ದು, ತಪ್ಪಿಸಿಕೊಂಡಿದ್ದವರ ಕಥೆ ಇದು. ಜೈಲು ಶಿಕ್ಷೆಗೆ ಒಳಗಾಗಿರುವ ಸ್ನೇಹಿತರನ್ನ ಬಿಡುಗಡೆಗೊಳಿಸಬೇಕು, ಕಾಪಾಡಬೇಕು ಎಂಬ ಉದ್ದೇಶದಿಂದ ರಾಜಕಾರಣಿಗಳು, ಕೆಲವು ಗಣ್ಯ ವ್ಯಕ್ತಿಗಳ ಮೊರೆ ಹೋಗ್ತಾರೆ.
ಆ ವ್ಯಕ್ತಿಗಳ ಅನುಕೂಲಕ್ಕೆ ಈ ದಂಡುಪಾಳ್ಯ ಗ್ಯಾಂಗ್ ಜನರನ್ನು ಬಳಸಿಕೊಳ್ಳಲಾಗುತ್ತೆ. ಕೆಲವರನ್ನ ಟಾರ್ಗೆಟ್ ಮಾಡಿ ಕೊಲೆ ಮಾಡಿಸಲಾಗುತ್ತೆ. ಪೊಲೀಸರಿಂದ ತಲೆ...
Read: Complete ದಂಡುಪಾಳ್ಯ 4 ಕಥೆ
-
ಕೆ.ಟಿ.ನಾಯಕ್Director
-
ವೆಂಕಟ್Producer
-
ಅನಂದ್ ರಾಜಾವಿಕ್ರಮನ್Music Director
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
-
ಮೋಹನ್ ಲಾಲ್ ಭೇಟಿಯಾದ ರಿಷಬ್ ಶೆಟ್ಟಿ; ಶುರುವಾಯ್ತು ಬಿಸಿಬಿಸಿ ಚರ್ಚೆ
-
ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
-
ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
-
ಕನ್ನಡ ಫಿಲ್ಮೀಬೀಟ್ಸುಮನ್ ರಂಗನಾಥ್ ಗ್ಯಾಂಗ್ ನಲ್ಲಿ ಕಾಣಿಸಿಕೊಂಡ ಎಲ್ಲ ಕಲಾವಿದರು ಅಭಿನಯದಲ್ಲಿ ರಾಕ್ಷಸರಂತೆ ನಟಿಸಿದ್ದಾರೆ. ದಂಡುಪಾಳ್ಯ ಸರಣಿ ಚಿತ್ರಗಳಂತೆ ಈ ಚಿತ್ರವೂ ಮೂಡಿಬಂದಿದೆ. ಈ ಹಿಂದಿನ ಸಿನಿಮಾಗಳನ್ನ ಎಂಜಾಯ್ ಮಾಡಿದವರಿಗೆ ಈ ಸಿನಿಮಾನೂ ಇಷ್ಟ ಆಗುತ್ತೆ.
ನಿಮ್ಮ ಪ್ರತಿಕ್ರಿಯೆ