ಈ ಚಿತ್ರದ ಕಥೆ ಹುಲಿದುರ್ಗ ಎಂಬ ಊರಿನಲ್ಲಿ ನಡೆಯುತ್ತದೆ.ಕೃಷ್ಣ (ದರ್ಶನ್) ಎಲ್ಲರಿಗೂ ಸಹಾಯ ಮಾಡುತ್ತ ಊರಿನ ನೆಚ್ಚಿನ ರೈತಪರ ವ್ಯಕ್ತಿಯಾಗಿ ಬದುಕುತ್ತಿರುತ್ತಾನೆ.ಹುಲಿದುರ್ಗ'ದಲ್ಲಿ ರೈತರು ತಾವೇ ಬೆಳೆ ಬೆಳೆದು ಎಣ್ಣೆ ತಯಾರಿಸುತ್ತಿರುತ್ತಾರೆ.ಊರಿನ ನಾಯಕ ಹುಲಿಯ (ದೇವರಾಜ್) ಎಣ್ಣೆ ಸಂಘದ ಅಧ್ಯಕ್ಷ. ಚಿತ್ರವಿಶೇಷತೆಗಳು
ಖ್ಯಾತ ಅಂತರಾಷ್ಟ್ರೀಯ ಉದ್ಯಮಿ ದೇವಿ ಶೆಟ್ಟಿ ಇಲ್ಲಿಯೂ ತನ್ನ ವ್ಯಾಪಾರ ಸಾಮ್ರಾಜ್ಯವನ್ನು ವಿಸ್ತರಿಸಲು ಮುಂದಾಗುತ್ತಾನೆ.ತನ್ನ ಗೋಲ್ಡನ್ ಈಗಲ್ ಕಂಪನಿ ಮೂಲಕ ರೈತರ ಎಣ್ಣೆಯನ್ನು...
Read: Complete ಯಜಮಾನ ಕಥೆ
-
ದರ್ಶನ್
-
ರಶ್ಮಿಕಾ ಮಂದಣ್ಣ
-
ತಾನ್ಯಾ ಹೋಪ್
-
ಧನಂಜಯ
-
ಠಾಕೂರ್ ಅನೂಪ್ ಸಿಂಗ್
-
ರವಿಶಂಕರ್ ಪಿ
-
ದೇವರಾಜ್
-
ದತ್ತಣ್ಣ
-
ಸಾಧು ಕೋಕಿಲ
-
ಶಿವರಾಜ್ ಕೆ.ಆರ್.ಪೇಟೆ
-
ಪೊನ್ ಕುಮಾರನ್Director
-
ವಿ ಹರಿಕೃಷ್ಣDirector/Music Director/Singer
-
ಶೈಲಾಜ ನಾಗ್Producer
-
ಬಿ ಸುರೇಶProducer
-
ಚೇತನ್ ಕುಮಾರ್Lyricst
ಯಜಮಾನ ಟ್ರೈಲರ್
-
kannada.filmibeat.com'ಯಜಮಾನ' ಚಿತ್ರ ಎಲ್ಲ ರೀತಿಯ ಮನರಂಜನೆಯ ಅಂಶಗಳ ಮಿಶ್ರಣ. ಬೆಳೆ ಬೆಳೆದ ರೈತನೇ ನಿಜವಾದ 'ಯಜಮಾನ' ಎಂದು ಹೇಳುವ ಈ ಸಿನಿಮಾ ಕೆಲ ಸೂಕ್ಷ್ಮ ವಿಷಯಗಳನ್ನು ಕಮರ್ಶಿಯಲ್ ಶೈಲಿಯಲ್ಲಿ ಹೇಳಿದೆ. ಮಜಾ ನೀಡೋ ಹಾಡು, ಥ್ರಿಲ್ ನೀಡುವ ಫೈಟುಗಳ ಜೊತೆಜೊತೆಗೆ ಫ್ಯಾಮಿಲಿ ಹಾಗೂ ಊರಿನ ಕಥೆ ಇರುವ 'ಯಜಮಾನ' ದರ್ಶನ್ ಅಭಿಮಾನಿಗಳಿಗೆ ಮೋಸ ಮಾಡುವುದಿಲ್ಲ.
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
-
ಮರಳಿ ಬಂದ 'ಜಾಕಿ' ಹಿಟ್ ಬೆನ್ನಲ್ಲೇ ಶಿವಣ್ಣನ ಆ ಸಿನಿಮಾ ರೀ-ರಿಲೀಸ್ಗೆ ಮುಹೂರ್ತ ಫಿಕ್ಸ್!
-
ಮಹಾಸಮರಕ್ಕೆ 'ಮಾರ್ಟಿನ್' ರೆಡಿ ; ಪ್ಯಾನ್ ಇಂಡಿಯಾ ಕೇಳಲಿದೆ ಧ್ರುವ 'ಧ್ವನಿ'..?
-
ಸಾಯಿ ಪಲ್ಲವಿ, ಆಲಿಯಾ, ಸಪ್ತಮಿ ಗೌಡ, ರುಕ್ಮಿಣಿ ವಸಂತ್; ಈ ನಾಲ್ವರಲ್ಲಿ 'ಕಾಂತಾರ 1'ಗೆ ನಾಯಕಿ ಯಾರು?
ನಿಮ್ಮ ಪ್ರತಿಕ್ರಿಯೆ