ಚಿ.ಗುರುದತ್ತ್ ನಿರ್ಮಾಣ ಮಾಡಿ ನಿರ್ದೇಶನ ಮಾಡಿದ ಈ ಚಿತ್ರದಲ್ಲಿ ದರ್ಶನ್ ಮತ್ತು ರಮ್ಯ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಶ್ರೀನಾಥ್ ಮತ್ತು ವಿನಯಾ ಪ್ರಸಾದ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ದತ್ತ ಮತ್ತು ಅವನ ಸ್ನೇಹಿತ ಟಿಂಗು ಚಿಕ್ಕ-ಪುಟ್ಟ ಕಳ್ಳತನ ಮಾಡಿಕೊಂಡು ಹಾಯಾಗಿರುತ್ತಾರೆ. ಅದರೆ ದತ್ತ ರಮ್ಯಾ ಪ್ರೀತಿಯಲ್ಲಿ ಬೀಳುತ್ತಾನೆ. ಅವಳನ್ನು ಒಲಿಸಲು ಅವನು ಪಡುವ ಪಾಡು ಹಾಸ್ಯ ಭರಿತವಾಗಿ ಮೂಡಿಬಂದಿದೆ.
Read: Complete ದತ್ತ ಕಥೆ
-
ಗುರುದತ್ತ್Director/Producer
-
ಆರ್.ಪಿ. ಪಾಟ್ನಾಯಕ್Music Director
-
ಕೆ ಕಲ್ಯಾಣ್Lyricst
-
ವಿ ನಾಗೇಂದ್ರ ಪ್ರಸಾದ್Lyricst
-
ಶಂಕರ್ ಮಹದೇವನ್Singer
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
ನಿಮ್ಮ ಪ್ರತಿಕ್ರಿಯೆ