ಸಿ.ವಿ.ರಾಜೇಂದ್ರನ್ ನಿರ್ದೇಶನದಲ್ಲಿ ಮೂಡಿಬಂದ ಘರ್ಜನೆ ಚಿತ್ರದಲ್ಲಿ ರಜಿನಿಕಾಂತ್ ಮತ್ತು ಮಾಧವಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಇಳಯರಾಜ ಸಂಗೀತದಲ್ಲಿ ಮೂಡಿಬಂದ ಗೀತೆಗಳಿಗೆ ಎಸ್.ಪಿ.ಬಾಲಸುಪ್ರಬ್ರಹ್ಮಣ್ಯಂ, ಎಸ್ ಜಾನಕಿ ವಾಣಿ ಜಯರಾಮ್ ಧ್ವನಿಯಾದರು. ಈ ಚಿತ್ರ ಕನ್ನಡ ,ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ನಿರ್ಮಾಣವಾಯಿತು.
ಈ ಚಿತ್ರದಲ್ಲಿ ರಜಿನಿ ವೈದ್ಯನ ಪಾತ್ರದಲ್ಲಿ ನಟಿಸಿದ್ದರು. ಹಲವಾರು ಮಕ್ಕಳ ಸಾವಿಗೆ ಕಾರಣವಾಗುತ್ತಿರುವ ಒಂದು ಗುಂಪನ್ನು ಬಯಲಿಗೆ ತರಲು ಯಶಸ್ವಿಯಾಗುತ್ತಾನೆ.
ಈ ಚಿತ್ರದಲ್ಲಿ ರಜಿನಿ ವೈದ್ಯನ ಪಾತ್ರದಲ್ಲಿ ನಟಿಸಿದ್ದರು. ಹಲವಾರು ಮಕ್ಕಳ ಸಾವಿಗೆ ಕಾರಣವಾಗುತ್ತಿರುವ ಒಂದು ಗುಂಪನ್ನು ಬಯಲಿಗೆ ತರಲು ಯಶಸ್ವಿಯಾಗುತ್ತಾನೆ.
Read: Complete ಘರ್ಜನೆ ಕಥೆ
-
ಸಿ.ವಿ.ರಾಜೇಂದ್ರನ್Director
-
ಇಳಯರಾಜMusic Director
-
ಎಸ್ ಪಿ ಬಾಲಸುಬ್ರಹ್ಮಣ್ಯಂSinger
-
ಪಿ ಜಯಚಂದ್ರನ್Singer
-
ಎಸ್ ಜಾನಕಿSinger
-
ಕೊರೊನಾ ನಡುವೆಯೂ 100 ಕೆಜಿ ಕೇಕ್ ಕತ್ತರಿಸಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸಂಭ್ರಮಿಸಿದ ನಿಖಿಲ್
-
ರಿಕ್ಕಿ ಚಿತ್ರಕ್ಕೆ 5 ವರ್ಷ: ಚೊಚ್ಚಲ ಸಿನಿಮಾಗೆ ಬೆನ್ನುತಟ್ಟಿದ ಪ್ರೇಕ್ಷಕ ಪ್ರಭುಗಳಿಗೆ ಧನ್ಯವಾದ
-
ಟೀಸರ್ ಬಿಡುಗಡೆ: ನಿಖಿಲ್ ಹುಟ್ಟುಹಬ್ಬಕ್ಕೆ ಬಂದ 'ರೈಡರ್'
-
140 ದಿನದ ನಂತರ ರಾ'ಗಿಣಿ' ಬಿಡುಗಡೆ: ಕಾನೂನು ಹೋರಾಟದಲ್ಲಿ ನಟಿ ಕಂಡ ಏಳು ಬೀಳು!
-
ಶಿವಮೊಗ್ಗ ಗಣಿಗಾರಿಕೆ ಸ್ಥಳದಲ್ಲಿ ಸ್ಫೋಟ: ಕಿಚ್ಚ ಸುದೀಪ್ ಪ್ರತಿಕ್ರಿಯೆ
-
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ನಿಖಿಲ್ ಕುಮಾರ್
ನಿಮ್ಮ ಪ್ರತಿಕ್ರಿಯೆ