ಅನಂತನಾಗ್, ಶೃತಿ, ವಿನಯಾ ಪ್ರಸಾದ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವನ್ನು ಫಣಿ ರಾಮಚಂದ್ರ ನಿರ್ದೇಶಿಸಿದ್ದರು.ವಿಶ್ವ ಸಾಗರ ನಿರ್ಮಾಣದ ಈ ಚಿತ್ರಕ್ಕೆ ರಾಜನ್- ನಾಗೇಂದ್ರ ಸಂಗೀತ ನೀಡಿದ್ದರು.
ಕನ್ನಡದ ಅತ್ತ್ಯುತ್ತಮ ಹಾಸ್ಯ ಚಿತ್ರಗಳಲ್ಲೊಂದು ಎಂದು ಗುರುತಿಸಿಕೊಂಡಿರುವ ಈ ಚಿತ್ರದ ನಟನೆಗಾಗಿ ಅನಂತನಾಗ್ ಫಿಲ್ಮ್ ಫೇರ್ ಪ್ರಶಸ್ತಿ ಪಡೆದರು. ಒಬ್ಬ ಅಬಲೆ ಹೆಣ್ಣು ಸಮಾಜಿಕ ಶೋಷಣೆಗೆ ಬಲಿಯಾದಾಗ ತನ್ನ ಕುಟಿಲಯುಕ್ತಿಗಳಿಂದಲೇ ಅವಳ ಸಾವಿಗೆ ಕಾರಣರಾದರವನ್ನು ಪಾಠ ಕಲಿಸುವ ಲಂಬೋದರನಾಗಿ ಅನಂತನಾಗ್ ಪಾತ್ರ ಇಂದಿಗೂ ಅವಿಸ್ಮರಣೀಯ.
Read: Complete ಗೌರಿ ಗಣೇಶ್ ಕಥೆ
-
ಪಣಿ ರಾಮಚಂದ್ರDirector
-
ವಿಶ್ವ ಸಾಗರProducer
-
ರಾಜನ್ ನಾಗೇಂದ್ರMusic Director
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
-
'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
-
ಮಗಳ ಗೆಲುವನ್ನು ಕಂಡು ಸಂಭ್ರಮಿಸಿದ ಮಾಲಾಶ್ರೀ ಹೇಳಿದ್ದೇನು ಗೊತ್ತಾ?
-
ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
ನಿಮ್ಮ ಪ್ರತಿಕ್ರಿಯೆ