ಯು.ಆರ್.ಅನಂತಮೂರ್ತಿ ಯವರ ಘಟಶ್ರಾದ್ಧ ಕಾದಂಬರಿ ಆಧಾರಿತ ಈ ಚಿತ್ರವನ್ನು ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದರು. ಸದಾನಂದ ಸುವರ್ಣ ಚಿತ್ರಕ್ಕೆ ಬಂಡವಾಳ ಹೂಡಿದ್ದರೆ, ಬಿ.ವಿ.ಕಾರಂತ್ ಸಂಗೀತ ನೀಡಿದ್ದರು. 1977 ನೇ ಸಾಲಿನಲ್ಲಿ ನೀಡುವ ರಾಷ್ಟ್ರೀಯ ಅತ್ಯುತ್ತಮ ಚಿತ್ರ ಸ್ವರ್ಣ ಕಮಲ ಪ್ರಶಸ್ತಿ ಪಡೆಯಿತು.
ಉಡುಪರು ಒಂದು ಹಳ್ಳಿಯಲ್ಲಿ ವೇದ ಪಾಠಶಾಲೆಯನ್ನು ನಡೆಸಿಕೊಂಡು ಹೋಗುತ್ತಿರುತ್ತಾರೆ. ಇವರಿಗೆ ಬಾಲ್ಯದಲ್ಲೇ ವಿಧವೆಯಾದ ಯಮುನಾ ಎಂಬ ಪುತ್ರಿ. ಒಬ್ಬ ಶಾಲಾ ಶಿಕ್ಷಕನ ಪ್ರೇಮದಲ್ಲಿ ಬೀಳುವ ಯಮುನಾ ಬಸುರಿಯಾಗುತ್ತಾಳೆ. ಇದರಿಂದ ತನ್ನ ಸಮುದಾಯ ಮತ್ತು ಹಳ್ಳಿಯಲ್ಲಿ ಅವಮಾನಕ್ಕೀಡಾಗುವ ಉಡುಪರು ತಮ್ಮ ಮಗಳನ್ನು ಹೊರಹಾಕಿ, ತಮ್ಮ ಪಾಲಿಗೆ ಅವಳು ಸತ್ತಳೆಂದು ಘಟಶ್ರಾದ್ಧ ( ವ್ಯಕ್ತಿ ಜೀವಂತವಿರುವಾಗಲೇ ಮಾಡುವ ಶ್ರಾದ್ಧ) ಮಾಡುತ್ತಾರೆ.
Read: Complete ಘಟಶ್ರಾದ್ಧ ಕಥೆ
-
ಗಿರೀಶ್ ಕಾಸರವಳ್ಳಿDirector
-
ಸದಾನಂದ ಸುವರ್ಣProducer
-
ಬಿ.ವಿ.ಕಾರಂತ್Music Director
-
ಯು.ಆರ್.ಅನಂತಮೂರ್ತಿStory
-
ಎಸ್. ರಾಮಚಂದ್ರCinematogarphy
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
ನಿಮ್ಮ ಪ್ರತಿಕ್ರಿಯೆ