
ಬುದ್ಧ ಚಿತ್ರಾಲಯ ಅಡಿಯಲ್ಲಿ ನಿರ್ಮಾಣವಾಗಿರುವ ದೇವ ರಂಗಭೂಮಿ ನಾಯಕನಾಗಿ ನಟಿಸುತ್ತಿರುವ `ಗಿಣಿ ಹೇಳಿದ ಕಥೆ' 2019 ಜನೇವರಿ 11 ರಂದು ಬಿಡುಗಡೆಯಾಗುತ್ತಿದೆ. ನಾಗರಾಜ ಉಪ್ಪುಂದ ನಿರ್ದೇಶನವಿರುವ ಈ ಚಿತ್ರದಲ್ಲಿ ಗೀತಾಂಜಲಿ ನಾಯಕಿಯಾಗಿ ನಟಿಸಿದ್ದಾರೆ.ಮಾಲತೇಶ್,ವಿನಯ್ ನಿನಾಸಂ, ಫೈರೋಜ್ ಹಾಗೂ ನೀತು ಮುಂತಾದವರು ಫೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರಕ್ಕೆ ಹಿತನ್ ಹಾಸನ್ ಸಾಹಿತ್ಯ ಮತ್ತು ಸಂಗೀತ ನೀಡಿದ್ದು , ಚಿತ್ರದ ಹಾಡನ್ನು ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಲಹರಿ ಮ್ಯೂಸಿಕ್ ಚಿತ್ರದ ಆಡಿಯೋ ಹಕ್ಕುಗಳನ್ನು ಖರೀದಿಸಿದೆ.
ಚಿತ್ರದಲ್ಲಿ ಸುಮಾರು 84 ರಂಗಭೂಮಿ ಕಲಾವಿದರು ಅಭಿನಯಿಸಿರುವುದು ವಿಶೇಷ.
ಕಥೆ
ಒಬ್ಬ ಪಯಣಿಗ ಮತ್ತು ಗಣೇಶ್ ಎಂಬ ಕ್ಯಾಬ್ ಚಾಲಕನ ನಡುವಿನ ಸಂಬಾಷಣೆ ಮೂಲಕ...
-
ನಾಗರಾಜ ಉಪ್ಪುಂದDirector
-
ದೇವ ರಂಗಭೂಮಿProducer
-
ಹಿತಮ್ ಹಸ್ಸನ್Music Director/Lyricst/Singer
-
ಡ್ರಗ್ಸ್ ಪ್ರಕರಣಗಳ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
-
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
-
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
-
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
-
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
-
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ನಿಮ್ಮ ಪ್ರತಿಕ್ರಿಯೆ