
ವರದರಾಜ್ ವೆಂಕಟಸ್ವಾಮಿ ನಿರ್ದೇಶನದಲ್ಲಿ ಮೂಡಿಬಂದಿರುವ ಜ್ಞಾನಂ ಚಿತ್ರದಲ್ಲಿ ಮಾಸ್ಟರ್ ಧ್ಯಾನ್, ಪ್ರಣಯ ಮೂರ್ತಿ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರ ನಾಲ್ಕು ಸಿನಿ ಮಹೋತ್ಸವಗಳಲ್ಲಿ ಆರು ಪ್ರಶಸ್ತಿ ಗಳಿಸಿದೆ.ತಮ್ಮ ಮನೆಯ ನೆರೆಹೊರೆಯವರ ಕುಟಂಬವೊಂದರಲ್ಲಿ ಜನಿಸಿದ ಇಬ್ಬರು ಬುದ್ಧಿಮಾಂದ್ಯ ಮಕ್ಕಳನ್ನು ಹಾಗೂ ಅವರ ಪೋಷಕರು ಪಡುವ ನೋವು-ಅವಮಾನಗಳನ್ನು ಕಣ್ಣಾರೆ ಕಂಡ ವರದರಾಜ್, ಇದೇ ಎಳೆಯನ್ನು ಆಧಾರವಾಗಿಟ್ಟುಕೊಂಡು ಸಮಾಜಕ್ಕೆ ಸಂದೇಶ ಕೊಡುವಂತಹ ಸಿನಿಮಾವೊಂದನ್ನು ಸಿದ್ಧಪಡಿಸಿದ್ದಾರೆ.
ಎರಡು ಬೇರೆ ಬೇರೆ ಪ್ರದೇಶಗಳಲ್ಲಿ ಒಂದೇ ದಿನ ಹುಟ್ಟಿದ ಇಬ್ಬರು ಮಕ್ಕಳಲ್ಲಿ ಒಬ್ಬ ಅಸಮಾನ್ಯ ಬುದ್ಧಿವಂತನಾಗಿದ್ದರೆ ಮತ್ತೊಬ್ಬ ಹೊರ ಜಗತ್ತಿನ ಅರಿವೆ ಇಲ್ಲದಂತೆ ವರ್ತಿಸುವ ಬುದ್ಧಿಮಾಂದ್ಯ ಮಗುವಾಗಿರುತ್ತದೆ.
Read: Complete ಜ್ಞಾನಂ ಕಥೆ
-
ವರದರಾಜ್ ವೆಂಕಟಸ್ವಾಮಿDirector
-
ವೇಣು ಭಾರದ್ವಾಜ್Producer
-
ರಾಜ್ ಭಾರದ್ವಾಜ್Producer
-
ಗಾಜನೂರು ಸಿನಿಮಾ: ಇದು ಅಣ್ಣಾವ್ರ ಗಾಜನೂರು ಅಲ್ಲ, ಶಿವಮೊಗ್ಗದ ಗಾಜನೂರಿನ ಕಥೆ
-
ಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ರಶ್ಮಿಕಾ: 'ಪೊಗರು' ಪ್ರೊಮೋಷನ್ ನಿಂದ ದೂರ ಉಳಿದಿದ್ದೇಕೆ?
-
ಪ್ಯಾಂಟ್ ಲೆಸ್ ನಿಧಿ ಸುಬ್ಬಯ್ಯ: ಉದ್ದ ಚಡ್ಡಿ ಹಾಕೋಕೆ ಆಗಲ್ವಾ ಎಂದು ನೆಟ್ಟಿಗರ ತರಾಟೆ
-
ಜಗ್ಗೇಶ್ ಮನೆಯಲ್ಲಿ ವಿಶೇಷ ಪೂಜೆ: ಭೂವರಹ, ಅಷ್ಟಲಕ್ಷ್ಮೀ, ನವಗ್ರಹ ಹೋಮ
-
ರಿಷಬ್ ಶೆಟ್ಟಿ 'ಬೆಲ್ ಬಾಟಂ-2'ಗೆ ಎಂಟ್ರಿ ಕೊಟ್ಟ 'ಯಜಮಾನ'ನ ಬಸಣ್ಣಿ
-
ಆರ್ಕೆಸ್ಟ್ರಾ ಕಲಾವಿದರ ಹೋರಾಟಕ್ಕೆ ನನ್ನ ಬೆಂಬಲ ಇದೆ: ಕಿಚ್ಚ ಸುದೀಪ್
-
ಕನ್ನಡ ಫಿಲ್ಮೀಬೀಟ್ಬುದ್ಧಿಮಾಂದ್ಯ ಮಗುವಿನ ಹಿನ್ನಲೆಯಲ್ಲಿ ನಡೆಯುವ ಕಥಾಹಂದರವನ್ನು ಇಟ್ಟುಕೊಂಡು ಮಾಡಿರುವ ಚಿತ್ರ 'ಜ್ಞಾನಂ'. ವರದರಾಜ್ ವೆಂಕಟಸ್ವಾಮಿ ನಿರ್ದೇಶನದಲ್ಲಿ ತಯಾರಾಗಿರುವ ಈ ಚಿತ್ರ ಹಲವಾರು ಫಿಲ್ಮ್ ಫೆಸ್ಟಿವಲ್ ಗಳಲ್ಲಿ ಭಾಗವಹಿಸಿ ಮೆಚ್ಚಿಗೆ ಪಡೆದಿದೆ.
ನಿಮ್ಮ ಪ್ರತಿಕ್ರಿಯೆ