ವರದರಾಜ್ ವೆಂಕಟಸ್ವಾಮಿ ನಿರ್ದೇಶನದಲ್ಲಿ ಮೂಡಿಬಂದಿರುವ ಜ್ಞಾನಂ ಚಿತ್ರದಲ್ಲಿ ಮಾಸ್ಟರ್ ಧ್ಯಾನ್, ಪ್ರಣಯ ಮೂರ್ತಿ ಮುಂತಾದವರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರ ನಾಲ್ಕು ಸಿನಿ ಮಹೋತ್ಸವಗಳಲ್ಲಿ ಆರು ಪ್ರಶಸ್ತಿ ಗಳಿಸಿದೆ.ತಮ್ಮ ಮನೆಯ ನೆರೆಹೊರೆಯವರ ಕುಟಂಬವೊಂದರಲ್ಲಿ ಜನಿಸಿದ ಇಬ್ಬರು ಬುದ್ಧಿಮಾಂದ್ಯ ಮಕ್ಕಳನ್ನು ಹಾಗೂ ಅವರ ಪೋಷಕರು ಪಡುವ ನೋವು-ಅವಮಾನಗಳನ್ನು ಕಣ್ಣಾರೆ ಕಂಡ ವರದರಾಜ್, ಇದೇ ಎಳೆಯನ್ನು ಆಧಾರವಾಗಿಟ್ಟುಕೊಂಡು ಸಮಾಜಕ್ಕೆ ಸಂದೇಶ ಕೊಡುವಂತಹ ಸಿನಿಮಾವೊಂದನ್ನು ಸಿದ್ಧಪಡಿಸಿದ್ದಾರೆ.
ಎರಡು ಬೇರೆ ಬೇರೆ ಪ್ರದೇಶಗಳಲ್ಲಿ ಒಂದೇ ದಿನ ಹುಟ್ಟಿದ ಇಬ್ಬರು ಮಕ್ಕಳಲ್ಲಿ ಒಬ್ಬ ಅಸಮಾನ್ಯ ಬುದ್ಧಿವಂತನಾಗಿದ್ದರೆ ಮತ್ತೊಬ್ಬ ಹೊರ ಜಗತ್ತಿನ ಅರಿವೆ ಇಲ್ಲದಂತೆ ವರ್ತಿಸುವ ಬುದ್ಧಿಮಾಂದ್ಯ ಮಗುವಾಗಿರುತ್ತದೆ.
Read: Complete ಜ್ಞಾನಂ ಕಥೆ
-
ವರದರಾಜ್ ವೆಂಕಟಸ್ವಾಮಿDirector
-
ವೇಣು ಭಾರದ್ವಾಜ್Producer
-
ರಾಜ್ ಭಾರದ್ವಾಜ್Producer
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
ಕನ್ನಡ ಫಿಲ್ಮೀಬೀಟ್ಬುದ್ಧಿಮಾಂದ್ಯ ಮಗುವಿನ ಹಿನ್ನಲೆಯಲ್ಲಿ ನಡೆಯುವ ಕಥಾಹಂದರವನ್ನು ಇಟ್ಟುಕೊಂಡು ಮಾಡಿರುವ ಚಿತ್ರ 'ಜ್ಞಾನಂ'. ವರದರಾಜ್ ವೆಂಕಟಸ್ವಾಮಿ ನಿರ್ದೇಶನದಲ್ಲಿ ತಯಾರಾಗಿರುವ ಈ ಚಿತ್ರ ಹಲವಾರು ಫಿಲ್ಮ್ ಫೆಸ್ಟಿವಲ್ ಗಳಲ್ಲಿ ಭಾಗವಹಿಸಿ ಮೆಚ್ಚಿಗೆ ಪಡೆದಿದೆ.
ನಿಮ್ಮ ಪ್ರತಿಕ್ರಿಯೆ