ಭಾರ್ಗವ ನಿರ್ದೇಶನದ ಗುರುಶಿಷ್ಯರು ಚಿತ್ರದಲ್ಲಿ ವಿಷ್ಣುವರ್ಧನ್, ಮಂಜುಳಾ, ಜಯಮಾಲಿನಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಈ ಚಿತ್ರವನ್ನು ದ್ವಾರಕೀಶ್ ನಿರ್ಮಿಸಿ ನಟಿಸಿದ್ದರು. ಉದಯ ಶಂಕರ್ ಚಿತ್ರದ ಸಂಭಾಷಣೆ ಜೊತೆ ಗೀತೆಗಳನ್ನು ಬರೆದಿದ್ದರು. ಈ ಚಿತ್ರ ಕನ್ನಡದ ಅತ್ಯದ್ಭುತ ಹಾಸ್ಯ ಚಿತ್ರವಾಗಿ ಗುರುತಿಸಿಕೊಂಡಿದೆ. ಚಿತ್ರದ ಹಾಡುಗಳು, ಪ್ರಮುಖವಾಗಿ ದೊಡ್ಡವರೆಲ್ಲಾ ಜಾಣರಲ್ಲ ಎಂಬ ಹಾಡು ತುಂಬಾ ಪ್ರಸಿದ್ಧಿಯಾಗಿತ್ತು. ಚಿತ್ರದಲ್ಲಿ ವಿಷ್ಣುವರ್ಧನ್ ಒಂದು ಆಸ್ಥಾನದ ರಾಜನಾಗಿ ಮತ್ತು ಪರಮ ಶಿವಭಕ್ತನಾಗಿ ನಟಿಸಿದ್ದರು.
ಒಬ್ಬ ಪ್ರಕಾಂಡ ಗುರು ಮತ್ತು ಬ್ರಹ್ಮಜ್ಞಾನಿಗಳಾದ ಅವನ 12 ಜನ ಶಿಷ್ಯರು ಶಪಿತರಾಗಿ ಭೂಲೋಕದಲ್ಲಿ ಮತಿಹೀನರಾಗಿ ಜನಿಸುತ್ತಾರೆ. ಈ ಶಾಪನಿಮಿತ್ತ ಭೂಲೋಕಕ್ಕೆ ಬಂದ ಇವರು ಮಾಡುವ ಅವಾಂತರಗಳು ಮತ್ತು ಕೊನೆಗೆ ಶಾಪ ನಿವಾರಣೆಯನ್ನು ಚಿತ್ರ...
-
ಭಾರ್ಗವDirector
-
ದ್ವಾರಕೀಶ್Producer
-
ಚಿ ಉದಯ ಶಂಕರ್Lyricst/Dialogues
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ನಿಮ್ಮ ಪ್ರತಿಕ್ರಿಯೆ