
ಭಾರ್ಗವ ನಿರ್ದೇಶನದ ಗುರುಶಿಷ್ಯರು ಚಿತ್ರದಲ್ಲಿ ವಿಷ್ಣುವರ್ಧನ್, ಮಂಜುಳಾ, ಜಯಮಾಲಿನಿ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಈ ಚಿತ್ರವನ್ನು ದ್ವಾರಕೀಶ್ ನಿರ್ಮಿಸಿ ನಟಿಸಿದ್ದರು. ಉದಯ ಶಂಕರ್ ಚಿತ್ರದ ಸಂಭಾಷಣೆ ಜೊತೆ ಗೀತೆಗಳನ್ನು ಬರೆದಿದ್ದರು. ಈ ಚಿತ್ರ ಕನ್ನಡದ ಅತ್ಯದ್ಭುತ ಹಾಸ್ಯ ಚಿತ್ರವಾಗಿ ಗುರುತಿಸಿಕೊಂಡಿದೆ. ಚಿತ್ರದ ಹಾಡುಗಳು, ಪ್ರಮುಖವಾಗಿ ದೊಡ್ಡವರೆಲ್ಲಾ ಜಾಣರಲ್ಲ ಎಂಬ ಹಾಡು ತುಂಬಾ ಪ್ರಸಿದ್ಧಿಯಾಗಿತ್ತು. ಚಿತ್ರದಲ್ಲಿ ವಿಷ್ಣುವರ್ಧನ್ ಒಂದು ಆಸ್ಥಾನದ ರಾಜನಾಗಿ ಮತ್ತು ಪರಮ ಶಿವಭಕ್ತನಾಗಿ ನಟಿಸಿದ್ದರು.
ಒಬ್ಬ ಪ್ರಕಾಂಡ ಗುರು ಮತ್ತು ಬ್ರಹ್ಮಜ್ಞಾನಿಗಳಾದ ಅವನ 12 ಜನ ಶಿಷ್ಯರು ಶಪಿತರಾಗಿ ಭೂಲೋಕದಲ್ಲಿ ಮತಿಹೀನರಾಗಿ ಜನಿಸುತ್ತಾರೆ. ಈ ಶಾಪನಿಮಿತ್ತ ಭೂಲೋಕಕ್ಕೆ ಬಂದ ಇವರು ಮಾಡುವ ಅವಾಂತರಗಳು ಮತ್ತು ಕೊನೆಗೆ ಶಾಪ ನಿವಾರಣೆಯನ್ನು ಚಿತ್ರ...
-
ಭಾರ್ಗವDirector
-
ದ್ವಾರಕೀಶ್Producer
-
ಚಿ ಉದಯ ಶಂಕರ್Lyricst/Dialogues
-
ಪುತ್ಥಳಿ ಧ್ವಂಸ ಅವಮಾನವಲ್ಲ, ಆರ್ಶಿವಾದ ಅಂದುಕೊಳ್ಳೋಣ; ನಟಿ ಭಾರತಿ ವಿಷ್ಣುವರ್ಧನ್
-
ಇವರ ಮೇಲಿನ ಅಭಿಮಾನ, ಪ್ರೀತಿ ಎಂದು ಕಮ್ಮಿಯಾಗಿಲ್ಲ; ನಟ ದರ್ಶನ್
-
ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ
-
ವಿಷ್ಣು ಪ್ರತಿಮೆ ಧ್ವಂಸ: ಶಿವಣ್ಣನ ಹೆಸರಿಗೆ ಮಸಿ ಬಳಿಯುವವರ ವಿರುದ್ಧ ಸಿಡಿದ ಅಭಿಮಾನಿಗಳು
-
ವಿಷ್ಣುವರ್ಧನ್ ಪ್ರತಿಮೆ ಧ್ವಂಸ; ಹೆಸರು ಬಯಲಾದ ದಿನ ದಯವಿಟ್ಟು ದೇಶ ಬಿಟ್ಟು ಓಡೋಗಿ ಎಂದ ಸುದೀಪ್
-
ಗಾಜನೂರು ಸಿನಿಮಾ: ಇದು ಅಣ್ಣಾವ್ರ ಗಾಜನೂರು ಅಲ್ಲ, ಶಿವಮೊಗ್ಗದ ಗಾಜನೂರಿನ ಕಥೆ
ನಿಮ್ಮ ಪ್ರತಿಕ್ರಿಯೆ