ದಂಡು ಬೇಧಿಸಬಲ್ಲ.. ದಾಳಿ ಚದುರಿಸಬಲ್ಲ.. ಭಯೋತ್ಪಾದಕರ ವಿರುದ್ಧ ಅಬ್ಬರಿಸಿ ಬೊಬ್ಬಿರಿಯುವ.. ಜಗವೇ ಮೆಚ್ಚುವ ವೀರ.. ಧೀರ ಯೋಧ.. ಕಣ್ಣಲ್ಲೇ ಕಿಚ್ಚಿರುವ ಆರಡಿ ಟೈಗರ್ ಈ ರಾಮ್ (ಸುದೀಪ್). ಇಂಡಿಯನ್ ಆರ್ಮಿಯಲ್ಲಿ ಪ್ಯಾರಾ ಕಮಾಂಡೋ ಆಫೀಸರ್.ಭಾರತದ ಗಡಿಯಲ್ಲಿ 'ಸರ್ಜಿಕಲ್ ಸ್ಟ್ರೈಕ್' ನಡೆಸಿ ಉಗ್ರರನ್ನು ದಮನ ಮಾಡುವ ರಾಮ್ (ಸುದೀಪ್), ಒಂದು ಕೊಲೆಯ ಜಾಡನ್ನು ಭೇದಿಸುವ ಕಥೆಯೇ 'ಹೆಬ್ಬುಲಿ'.ಅಸಲಿಗೆ, ಆ ಕೊಲೆ ಯಾರದ್ದು.? ಕೊಲೆಯಾದ ವ್ಯಕ್ತಿಗೂ ರಾಮ್ ಗೂ ಏನು ಸಂಬಂಧ.? ಕೊಲೆಗಾರರನ್ನು ದಮನ ಮಾಡಲು ಭಾರತೀಯ ಸೇನಾ ಪಡೆ ಮಾಡುವ ಸಹಾಯವೇನು.? ಎಂಬುದೇ 'ಹೆಬ್ಬುಲಿ' ಸಸ್ಪೆನ್ಸ್.
Read: Complete ಹೆಬ್ಬುಲಿ ಕಥೆ
-
ಕೃಷ್ಣDirector
-
ರಘುನಾಥ್Producer
-
ಉಮಾಪತಿ ಶ್ರೀನಿವಾಸ್Producer
-
ವಿಜಯ್ ಪ್ರಕಾಶ್Singer
-
ಶ್ರೇಯಾ ಘೋಷಾಲ್Singer
-
Kannada.filmibeat.com''ಹುಲಿ ಸೈಲೆಂಟಾಗಿ ಕೂತಿದೆ ಅಂದ್ರೆ, ಸುಮ್ನಿದೆ ಅಂತಲ್ಲ. ಬೇಟೆ ಆಡೋಕೆ ಹೊಂಚು ಹಾಕ್ತಿದೆ ಅಂತರ್ಥ'' - ಕ್ಲೈಮ್ಯಾಕ್ಸ್ ನಲ್ಲಿ ಈ ಡೈಲಾಗ್ ಸುದೀಪ್ ಬಾಯಲ್ಲಿ ಬರುವ ಹೊತ್ತಿಗೆ ಸಾಲು ಸಾಲು ಹೆಣಗಳು ಉರುಳಿರುತ್ತೆ... ದುಷ್ಟರ ದಮನ ಆಗಿರುತ್ತೆ... ಅಷ್ಟರಮಟ್ಟಿಗೆ 'ಹೆಬ್ಬುಲಿ' ಬೇಟೆ 'ಭರ್ಜರಿ'.!
-
ಕೆಜಿಎಫ್ ಮೂಲಕ ಕನ್ನಡಿಗರ ಹೃದಯ ಗೆದ್ದ ಯ್ಯೂಟ್ಯೂಬರ್ ಇನ್ನು ನೆನಪು ಮಾತ್ರ
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
ನಿಮ್ಮ ಪ್ರತಿಕ್ರಿಯೆ