ನಾಗರಾಜ್ ಬೇತೂರು ನಿರ್ದೇಶನದಲ್ಲಿ ಮೂಡಿ ಬಂದಿರುವ ಹುಟ್ಟು ಹಬ್ಬದ ಶುಭಾಶಯಗಳು ಚಿತ್ರದಲ್ಲಿ ದಿಗಂತ್ ಮಂಚಾಲೆ ಮತ್ತು ಕವಿತಾ ಗೌಡ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಟಿ.ಆರ್.ಚಂದ್ರಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
ಕಥೆ
ಕಾಲೇಜು ಸ್ನೇಹಿತರೆಲ್ಲ ಗೆಳೆಯನ ಹುಟ್ಟುಹಬ್ಬಕ್ಕೆ ಅಂತ ಸಾಕಷ್ಟು ವರ್ಷಗಳ ಬಳಿಕ ಆ ರೆಸಾರ್ಟ್ನಲ್ಲಿ ಒಂದಾಗಿರುತ್ತಾರೆ. ಕುಡಿದು ಕುಪ್ಪಳಿಸುತ್ತಾ ಎಂಜಾಯ್ ಮಾಡುವ ಸಂದರ್ಭದಲ್ಲಿ ಚಿತ್ರದ ನಾಯಕ ಅಂದ್ರೆ ದಿಗಂತ್ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕಿದ್ದ ಸ್ನೇಹಿತ ಅವಿನಾಶ್ನನ್ನೆ ಕೊಲೆ ಮಾಡುತ್ತಾರೆ.
ದಿಗಂತ್ ಈ ಕೊಲೆಯನ್ನು ಯಾಕೆ ಮಾಡಿದರು. ಆ ಕೊಲೆಯಿಂದ ತಪ್ಪಿಸಿಕೊಳ್ಳಲು ದಿಗಂತ್ ಏನೆಲ್ಲ ಮಾಸ್ಟರ್ ಮೈಂಡ್ ಯೂಸ್ ಮಾಡ್ತಾರೆ? ಯಾರು ದಿಗಂತ್ಗೆ ಸಹಾಯ ಮಾಡುತ್ತಾರೆ?...
-
ನಾಗರಾಜ್ ಬೇತೂರುDirector
-
TR ಚಂದ್ರಶೇಖರ್Producer
-
ಅಭಿಲಾಷ್ ಕಳತಿCinematogarphy
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
ಕನ್ನಡ ಫಿಲ್ಮಿಬೀಟ್ಇದೇ ಮೊದಲ ಬಾರಿಗೆ ದಿಗಂತ್ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೊಸ ಲುಕ್ ಪಕ್ಕಾ ರಗಡ್ ಆಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಅಲ್ಲಲ್ಲಿ ಬೋರಿಂಗ್ ಅನ್ನಿಸುವ ಸಂಭಾಷಣೆ, ಬೇಡವಿತ್ತು ಅನ್ನಿಸುವ ಸೀನ್ಗಳನ್ನು ಸಿನಿಮಾದಲ್ಲಿ ಇರಿಸಲಾಗಿದೆ. ಒಂದಷ್ಟು ಕಡೆಗಳಲ್ಲಿ ಚಿತ್ರಕ್ಕೆ ಇರಬೇಕಾದ ಗಂಭೀರತೆ ಕಳೆದುಕೊಳ್ಳುವ ಚಿತ್ರ, ಅಲ್ಲಲ್ಲಿ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ವಿಫಲವಾಗಿದೆ.
ನಿಮ್ಮ ಪ್ರತಿಕ್ರಿಯೆ
ಸುದ್ದಿಯಲ್ಲಿನ ಚಲನಚಿತ್ರ
ಸುದ್ದಿಯಲ್ಲಿರುವ ಸೆಲೆಬ್ರಿಟಿ
Enable