ಇದು ಆಕಾಶವಾಣಿ ಬೆಂಗಳೂರು ನಿಲಯ
Release Date :
08 Oct 2021
Audience Review
|
ಎಂ ಹರಿಕೃಷ್ಣ ನಿರ್ದೇಶನದಲ್ಲಿ ಮೂಡಿಬಂದಿರುವ ಹಾರರ್ ಥ್ರಿಲ್ಲರ್ `ಇದು ಆಕಾಶವಾಣಿ ಬೆಂಗಳೂರು ನಿಲಯ' ಚಿತ್ರವನ್ನು ಶಿವನಂದಪ್ಪ ಬೆಳ್ಳಾರಿ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಣವೀರ್ ಪಾಟೀಲ್ ಮತ್ತು ನಿಖಿತಾ ಸ್ವಾಮಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಳ್ಳುವ ನಾಯಕಿ, ತಂದೆಯ ಆಸರೆಯಲ್ಲಿ ಬೆಳೆಯುತ್ತಾಳೆ. ನಂತರ ಅವರ ತಂದೆಯು ಹೃದಯಾಘಾತದಿಂದ ನಿಧನವಾಗುತ್ತಾನೆ. ನಂತರ ಅವಳು ಹೇಗೆ ಈ ಸನ್ನಿವೇಶದಿಂದ ಹೊರ ಬರುತ್ತಾಳೆ ಎಂಬುದು ಚಿತ್ರದ ಕಥೆ.
ಚಿಕ್ಕ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಳ್ಳುವ ನಾಯಕಿ, ತಂದೆಯ ಆಸರೆಯಲ್ಲಿ ಬೆಳೆಯುತ್ತಾಳೆ. ನಂತರ ಅವರ ತಂದೆಯು ಹೃದಯಾಘಾತದಿಂದ ನಿಧನವಾಗುತ್ತಾನೆ. ನಂತರ ಅವಳು ಹೇಗೆ ಈ ಸನ್ನಿವೇಶದಿಂದ ಹೊರ ಬರುತ್ತಾಳೆ ಎಂಬುದು ಚಿತ್ರದ ಕಥೆ.
-
ಎಂ ಹರಿಕೃಷ್ಣDirector
-
ಶಿವನಂದಪ್ಪ ಬೆಳ್ಳಾರಿProducer
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ನಿಮ್ಮ ಪ್ರತಿಕ್ರಿಯೆ