ಪೂರ್ವಿ (ಮೇಘನಾ ರಾಜ್) ಒಂದು ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುತ್ತಿರುತ್ತಾಳೆ. ಕೆಲಸ, ಹಣ, ಹೆಸರಿನ ಹಿಂದೆ ಓಡುವ ಪೂರ್ವಿಗೆ ರಾಯಲ್ ಲೈಫ್ ಲೀಡ್ ಮಾಡಬೇಕು ಎಂಬ ಗುರಿ ಇರುತ್ತದೆ. ಆಫೀಸ್ ನಲ್ಲಿ ಬೇರೆಯವರಿಂದ ಆರ್ಡರ್ ಮಾಡಿಸಿಕೊಳ್ಳುತ್ತಿದ್ದ ಜಾಗದಲ್ಲಿ ಇದ್ದ ಪೂರ್ವಿ ತಾನೇ ಆರ್ಡರ್ ಮಾಡುವ ಸ್ಥಾನಕ್ಕೆ ಹೋಗಬೇಕು ಎಂಬ ಬಯಕೆ ಇಟ್ಟುಕೊಂಡಿತ್ತಾಳೆ. ಅದೇ ರೀತಿ ತನ್ನ ಗುರಿ ಸಾಧಿಸುತ್ತಾಳೆ.ಆಫೀಸ್ ನಲ್ಲಿ ತನ್ನ ಜೊತೆಗೆ ಕೆಲಸ ಮಾಡುವ ದೇವ್ (ತಿಲಕ್) ಹಾಗೂ ಪೂರ್ವಿ ನಡುವೆ ಪ್ರೀತಿ ಪ್ರೇಮ ಪ್ರಣಯ ಶುರು ಆಗುತ್ತದೆ. ಊರಿನಲ್ಲಿರುವ ಪೂರ್ವಿ ತಂದೆಗೆ ಈ ವಿಷಯ ತಿಳಿಯುತ್ತದೆ. ಅಲ್ಲಿಂದ ತಂದೆ - ಮಗಳ ನಡುವೆ ಅಂತರ ಶುರು ಆಗುತ್ತದೆ. ಅದು ಯಾವ ಮಟ್ಟಕ್ಕೆ ಅಂದರೆ, ಪೂರ್ವಿ ತನ್ನ ಪಾಲಿಗೆ ಸತ್ತಳು ಎಂದೇ ಆ ತಂದೆ ನಿರ್ಧಾರ ಮಾಡುತ್ತಾರೆ. ಪ್ರೊಫೆಶನಲ್ ಆಗಿ ಎತ್ತರಕ್ಕೆ ಬಳೆಯುವ ಪೂರ್ವಿ, ಪರ್ಸನಲ್ ಆಗಿ ಕುಗ್ಗುತ್ತಿರುತ್ತಾಳೆ.
-
ಕಾಂತರಾಜ ಕನ್ನಲ್ಲಿDirector
-
ದೇವರಾಜ್ ದಾವಣಗೆರೆProducer
-
ವಿ ಶ್ರೀಧರ್Music Director
-
kannada.filmibeat.comಇರುವುದೆಲ್ಲವ ಬಿಟ್ಟು' ಸಿನಿಮಾ ಖಂಡಿತ ನಿರಾಸೆ ಮಾಡುವುದಿಲ್ಲ. ಸ್ವಾಭಿಮಾನ ಎಲ್ಲರಿಗೂ ಇರಬೇಕು. ಆದರೆ 'ಸಂಬಂಧಗಳಿಗಿಂತ ಸ್ವಾಭಿಮಾನ ದೊಡ್ಡದಲ್ಲ' ಎಂಬ ಸತ್ಯವನ್ನು ಈ ಸಿನಿಮಾ ಹೇಳುತ್ತದೆ. ಇದು ಭಾವನೆಗಳ ಮೇಲೆ ನಿಂತಿರುವ ಸಿನಿಮಾ.ಸಿನಿಮಾದಲ್ಲಿ ಆಕ್ಷನ್, ಕಾಮಿಡಿ ನಟರು, ಐಟಂ ಸಾಂಗ್, ಬಿಲ್ಡಪ್ ಡೈಲಾಗ್ ಯಾವುದು ಇಲ್ಲ. ಈ ಎಲ್ಲ ಇಲ್ಲಗಳ ನಡುವೆ ಸಿನಿಮಾದಲ್ಲಿ ಒಂದು ಜೀ�..
-
ಬಿಸಿಲು, ಮಳೆ, ಧೂಳು ಬರಲಿ.. ಯಶ್ ಇದ್ರೆ ಸಾಕು.. ಏನಂತೀರಾ?
-
"ನನಗೂ ಆರೋಗ್ಯ ತಪ್ಪಿತಲ್ಲ.. ನನ್ನ ಮಗ ಅನಾಥ ಆಗಿಬಿಟ್ಟನಲ್ಲ ಅನಿಸಿತ್ತು" : ರಾಘಣ್ಣ
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
ನಿಮ್ಮ ಪ್ರತಿಕ್ರಿಯೆ