ಚಿತ್ರ ಸುದ್ದಿ
-
ಅಜ್ಜ ಕಟ್ಟಿದ 'ಬೆಳ್ಳಕ್ಕಿ ಆಸ್ಪತ್ರೆ'ಯಲ್ಲಿ ಹಳ್ಳಿಯ ಜನರ ಸೇವೆ ಮಾಡುತ್ತಾ ಹುಟ್ಟಿದ ಊರಲ್ಲೇ ಒಂಟಿಯಾಗಿ ಜೀವನ ಮಾಡುತ್ತಿರುವ ಡಾಕ್ಟರ್ ಆಕರ್ಷ್ (ವಿಜಯ್ ಸೂರ್ಯ) ಗೆ ಅಡುಗೆಯವನಾದ ನಿಂಬೆ (ಚಿಕ್ಕಣ್ಣ)ಯೇ ಬಂಧು-ಬಳಗ ಎಲ್ಲಾ ಆಗಿರ್ತಾನೆ...
-
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದಲ್ಲಿ ಮೂಡಿಬಂದಿದ್ದ ಮ್ಯೂಸಿಕಲ್ ಹಿಟ್ ಸಿನಿಮಾ 'ಇಷ್ಟಕಾಮ್ಯ' ಮತ್ತೆ ಚಿತ್ರಮಂದಿರಕ್ಕೆ ಬರ್ತಿದೆ. ಪ್ರೇಕ್ಷಕರ ಒತ್ತಾಯದ ಮೆರೆಗೆ 'ಯುಎಸ್ಎ'ನಲ್ಲಿ 'ಇಷ್ಟಕಾಮ್ಯ' ಚಿತ್ರ ರೀ-ರಿಲೀಸ್ ಆಗುತ್ತಿದೆ.[ಅಂದು..
-
ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ಭರ್ಜರಿ ಸಿನಿಮಾಗಳ ಪ್ರದರ್ಶನ ನಡೆಯಲಿದೆ. ಮೈಸೂರು ನಗರ ಮತ್ತು ಜಿಲ್ಲೆಯ 10 ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳು ಪ್ರದರ್ಶನಗೊಳ್ಳಲಿದ್ದು, ಕಡಿಮೆ ಬೆಲೆಯ ಟಿಕೆಟ್ ಖರೀದಿಸಿ, ಹೊಚ್ಚ ಹೊಸ ಮತ್ತು..
-
ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ನಿರ್ದೇಶನ ಮಾಡಿದ್ದ 'ಇಷ್ಟಕಾಮ್ಯ' ಸಿನಿಮಾ ಬಿಡುಗಡೆ ಆಗಿ ಮೂರು ವಾರ ಕಳೆದರೂ ಎಲ್ಲಾ ಕಡೆ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇದೀಗ ಚಿತ್ರದ ಯಶಸ್ಸಿನ ಬಗ್ಗೆ ನಟಿ ಮಯೂರಿ ಅವರು ಫಿಲ್ಮಿಬೀಟ್..
ಸಂಬಂಧಿತ ಸುದ್ದಿ