ಕಾರ್ಮೋಡ ಸರಿದು ಕನ್ನಡ ಚಿತ್ರವನ್ನು ಉದಯಕುಮಾರ್ ಪಿ.ಎಸ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಮಂಜು ರಾಜಣ್ಣ ಮತ್ತು ಅದ್ವಿತಿ ಶೆಟ್ಟಿ ನಾಯಕ ನಾಯಕಿಯಾಗಿ ಅಭಿನಯಿಸಿದ್ದಾರೆ. ಸತೀಶ್ ಬಾಬು ಚಿತ್ರಕ್ಕೆ ಸಂಗೀತ ನೀಡಿದ್ದರೆ, ಶ್ವೇತಾ ಜಿ.ಆರ್ ನಿರ್ಮಾಣ ಮಾಡಿದ್ದಾರೆ.
ಚಿತ್ರದ ನಾಯಕ ಕಾರ್ತಿಕ್ ತನ್ನ ತಾತನ ಮರಣದ ನಂತರ ಏಕಾಂಗಿ ಜೀವನ ನೆಡೆಸುತ್ತಿರುತ್ತಾನೆ.ಈ ಒಂಟಿತನದ ಜೀವನದಿಂದ ಬೇಸತ್ತ ಕಾರ್ತಿಕ್ ಹಲವು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುತ್ತಾನೆ. ಹೀಗೆ ಒಂದು ಸಲ ಮಾತ್ರೆ ಸೇವಿಸಿ ಆತ್ಮಹತ್ಯಗೆ ಪ್ರಯತ್ನಿಸಿದಾಗ ಚಿತ್ರದ ನಾಯಕ ಡಾಕ್ಟರ್ ಪ್ರಿಯಾ ಕಾಪಾಡುತ್ತಾಳೆ. ಇಲ್ಲಿಂದ ನಾಯಕನಿಗೆ ತನ್ನ ಬದುಕಿಸಿದ ಪ್ರಿಯಾ ಮೇಲೆ ಪ್ರೀತಿ ಮೂಡುತ್ತದೆ.
ಕಾರ್ತಿಕ್...
-
ಉದಯಕುಮಾರ್ ಪಿ.ಎಸ್Director
-
ಶ್ವೇತಾ ಜಿ.ಆರ್Producer
-
ಸತೀಶ್ ಬಾಬುMusic Director
-
"ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
ನಿಮ್ಮ ಪ್ರತಿಕ್ರಿಯೆ
ಸುದ್ದಿಯಲ್ಲಿನ ಚಲನಚಿತ್ರ
ಸುದ್ದಿಯಲ್ಲಿರುವ ಸೆಲೆಬ್ರಿಟಿ
Enable