ಗಿರಿರಾಜ್ ಬಿ.ಎಂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕನ್ನಡಿಗ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಪಾವನಾ ಗೌಡ ಅಭಿನಯಿಸಿದ್ದಾರೆ. ಎನ್.ಎಸ್.ರಾಜಕುಮಾರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡುತ್ತಿದ್ದಾರೆ. ಬಾಲಾಜಿ ಮನೋಹರ್, ಅಚ್ಯುತ್ ಕುಮಾರ್, ಗುರುದತ್ತ್ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ಕಥೆ: 300 ವರ್ಷದ ಹಿಂದೆ ಚೆನ್ನಭೈರಾದೇವಿ ಎಂಬ ರಾಣಿಯು ಸಮಂಥ ಭದ್ರ(ರವಿಚಂದ್ರನ್)ನಿಗೆ ಒಂದು ದ್ವೀಪ ಕೊಟ್ಟು ಅಲ್ಲಿ ಕನ್ನಡದ ಗುಡಿಯನ್ನು ಕಟ್ಟಿ, ಲಿಪಿಗಳ ಮೂಲಕ ಕನ್ನಡವನ್ನು ರಕ್ಷಿಸುವ ಜವಾಬ್ದಾರಿ ಕೊಡುತ್ತಾಳೆ. ಹೀಗೆ ಸಿನಿಮಾ ಆರಂಭ ಆಗುತ್ತದೆ. ಸಮಂಥ ಭದ್ರನ ನಂತರ ಈ ಜವಾಬ್ದಾರಿ ಮಗ ಗುಣಭದ್ರ(ರವಿಚಂದ್ರನ್) ಹೆಗಲು ಏರುತ್ತೆ. ಗುಣಭದ್ರ ಲಿಪಿಕಾರ ವಂಶ ಕೊನೆಯ ಗಂಡು ಸಂತಾನ ಹಾಗಾಗಿ...
Read: Complete ಕನ್ನಡಿಗ ಕಥೆ
-
ಗಿರಿರಾಜ್ ಬಿಎಂDirector
-
ಎನ್.ಎಸ್.ರಾಜಕುಮಾರ್Producer
-
ರವಿ ಬಸ್ರೂರ್Music Director
ಕನ್ನಡಿಗ ಟ್ರೈಲರ್
-
ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
-
"ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ?" ನಟ ಕಿಶೋರ್ ಪ್ರಶ್ನೆ
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಕನ್ನಡ ಫಿಲ್ಮಿಬೀಟ್ಕನ್ನಡ ಚಿತ್ರರಂಗದಲ್ಲಿ ಇಂಥಹ ಕಥೆಯನ್ನು ಇನ್ನೂ ಯಾರು ಮುಟ್ಟಿಲ್ಲ. ಈ ಚಿತ್ರ ಹಲವಾರು ಹೊಸ ಯೋಚನೆಗಳಿಗೆ ದಾರಿ ಮಾಡಿ ಕೊಟ್ಟಿದೆ. ಒಬ್ಬ ಲಿಪಿಕಾರನ ಬದುಕನ್ನು ಹೀಗೂ ಸಿನಿಮಾ ಮೂಲಕ ಹೇಳಬಹುದು ಎನ್ನುವುದನ್ನು ನಿರ್ದೇಕ ಸಾಬೀತು ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ
ಸುದ್ದಿಯಲ್ಲಿರುವ ಸೆಲೆಬ್ರಿಟಿ
Enable