ನೀನಾಸಂ ಮಂಜು ನಿರ್ದೇಶದಲ್ಲಿ ಮೂಡಿ ಬಂದಿರುವ ಕಾಡಿನ ಕಾಳಜಿಯ ಬಗ್ಗೆ ಅರಿವು ಮೂಡಿಸುವ ಕನ್ನೇರಿ ಚಿತ್ರದಲ್ಲಿ ಅರ್ಚನಾ ಮಧುಸೂದನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಅನೀತಾ ಭಟ್, ಅರುಣ್ ಸಾಗರ್, ಸರ್ದಾರ ಸತ್ಯ ಪ್ರಮುಖ ಪಾತ್ರಗಳಲ್ಲೆ ನಟಿಸಿದ್ದಾರೆ. ಚಿತ್ರಕ್ಕೆ ಪಿ.ಪಿ ಹೆಬ್ಬಾರ್ ಬಂಡವಾಳ ಹೂಡಿದ್ದಾರೆ.
ಕಥೆ: 'ಕನ್ನೇರಿ' ಒಬ್ಬ ಹೆಣ್ಣು ಮಗಳ ಕಥೆ. ಕಾಡಿನ ಗರ್ಭದಲ್ಲಿ ಹುಟ್ಟಿ ಬೆಳೆದ ಕಾಡುಮಕ್ಕಳನ್ನು ಮೂಲ ಸ್ಥಾನದಿಂದ ಒಕ್ಕಲೆಬ್ಬಿಸಿದಾಗ ಅವರ ಬದುಕು, ಬವಣೆ ಏನಾಗುತ್ತದೆ ಎನ್ನುವುದನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ.ಕಾಡಿನಲ್ಲೇ ಹುಟ್ಟಿ ಬೆಳೆದು, ಅಲ್ಲೇ ಜೀವನ ಕಟ್ಟಿಕೊಂಡ ಆದಿವಾಸಿಗಳ ಬದುಕನ್ನು ಆಧುನೀಕರಣದ ಹೆಸರಲ್ಲಿ, ಅವರಿಗೆ ಮೋಸ ಮಾಡಿ ದೌರ್ಜನ್ಯ ಎಸಗಿ, ಅವರ ಮೂಲಸ್ಥಾನದಿಂದ ಒಕ್ಕಲೆಬ್ಬಿಸಿ ಹೇಗೆ ದರ್ಪ...
Read: Complete ಕನ್ನೇರಿ ಕಥೆ
-
ನೀನಾಸಂ ಮಂಜುDirector
-
ಪಿ.ಪಿ ಹೆಬ್ಬಾರ್Producer
-
ಗಣೇಶ್ ಹೆಗಡೆCinematogarphy
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
ಕನ್ನಡ ಫಿಲ್ಮಿಬೀಟ್ಈ ಚಿತ್ರ ಮಹತ್ತರವಾದ ಸಂದೇಶವನ್ನು ಸಾರುತ್ತದೆ. ಇನ್ನು ಚಿತ್ರದ ಪ್ರಮುಖ ಪಾತ್ರಧಾರಿ ಅರ್ಚನಾ ಮಧುಸೂದನ್ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಎಂಟರ್ಟೈನ್ಮೆಂಟ್ಗಾಗಿ ಸಿನಿಮಾ ನೋಡುವರಿಗೆ ಇದು ತಕ್ಕ ಸಿನಿಮಾ ಅಲ್ಲಾ. ಆದರೆ ಸಿನಿಮಾ ನೋಡಿದ ಮೇಲೆ ಪ್ರೇಕ್ಷಕರನ್ನು ಒಂದಷ್ಟು ಚಿಂತನೆಗೀಡುಮಾಡುತ್ತದೆ.
ನಿಮ್ಮ ಪ್ರತಿಕ್ರಿಯೆ