ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾಸಂಗಮ ರಜನಿಕಾಂತ್ ಕನ್ನಡದಲ್ಲಿ ಅಭಿನಯಿಸಿದ ಮೊದಲ ಚಿತ್ರ ಮತ್ತು ಅವರ ಸಿನಿ ಬದುಕಿನ ಎರಡನೇ ಚಿತ್ರ. ಈ ಚಿತ್ರದಲ್ಲಿ ಪುಟ್ಟಣ್ಣನವರು ಒಂದು ಚಿತ್ರದಲ್ಲಿ ಮೂರು ಭಿನ್ನ ಉಪಕಥೆಗಳನ್ನು ಸೇರಿಸಿ ಚಿತ್ರ ಮಾಡಿದ್ದರು. ಭಾರತೀಯ ಚಿತ್ರರಂಗದಲ್ಲೇ ಇದೊಂದು ಅಭೂತಪೂರ್ವ ಪ್ರಯೋಗವಾಗಿತ್ತು. ಚಿತ್ರದಲ್ಲಿ ಕಲ್ಯಾಣ ಕುಮಾರ್, ಬಿ.ಸರೋಜಾದೇವಿ, ರಜಿನಿಕಾಂತ್, ಆರತಿ, ಗಂಗಾಧರ್ ಮತ್ತು ಲೀಲಾವಾತಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು.
ಈ ಚಿತ್ರ ಹಂಗು, ಅತಿಥಿ ಮತ್ತು ಮುನಿತಾಯಿ ಎಂಬು ಮೂರು ಕಥಾಸರಣಿ ಹೊಂದಿತ್ತು. ಚಿತ್ರದಲ್ಲಿ ರಜನಿಕಾಂತ್ ಮುನಿತಾಯಿ ಕಥಾಭಾಗದಲ್ಲಿ ನಟಿಸಿದ್ದರು.
-
ಪುಟ್ಟಣ್ಣ ಕಣಗಾಲ್Director
-
ವಿಜಯ್ ಭಾಸ್ಕರ್Music Director
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
ನಿಮ್ಮ ಪ್ರತಿಕ್ರಿಯೆ