ಕಥಾಲೇಖನ ಸಿನಿಮಾವನ್ನು ಸತ್ಯರತ್ನಂ ನಿರ್ದೇಶನ ಮಾಡಿದ್ದಾರೆ. ಜಿಕೆ ಎಂಟರ್ಟೈನ್ಮೆಂಟ್ ಸಂಸ್ಥೆಯ ಅಡಿಯಲ್ಲಿ ನಿರ್ಮಾಣಗೊಂಡಿರುವ NRI ನಿರ್ಮಾಪಕರಾದ ಖ್ಯಾತಿಯ ಶ್ರೀ ಗೋಪಾಲ್ ಕುಲಕರ್ಣಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಅರ್ಫತ್, ಕಾವ್ಯ ಭಗವಂತ್, ಗೋಪಾಲ್ ಕುಲಕರ್ಣಿ ಚಂದ್ರಪ್ರಭಾ, ನಾಗೇಂದ್ರ ಅರಸ್, ಸ್ವಪ್ನ ರಾಜ್, ಪಲ್ಟಿ ಗೋವಿಂದ, ಜಗಪ್ಪ ಮಂಜುಪಾವಗಡ ಮುಖ್ಯ ಭೂಮಿಕೆಯಲ್ಲಿದ್ದು, ಇದೊಂದು ಹೊಸಬರ ಚಿತ್ರವಾಗಿದೆ. ಅಕ್ಟೋಬರ್ 21ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ.
Read: Complete ಕಥಾಲೇಖನ ಕಥೆ
-
ಸತ್ಯರತ್ನಂDirector
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
ನಿಮ್ಮ ಪ್ರತಿಕ್ರಿಯೆ